ದಿ. 6ರಂದು ಡಾ. ಪಂಚಾಕ್ಷರಿ ಹಿರೇಮಠ ದತ್ತಿ
Dr. Panchakshari Hiremath Datti on the 6th
ಧಾರವಾಡ 05: ಕರ್ನಾಟಕ ವಿದ್ಯಾವರ್ಧಕ ಸಂಘವು, ದಿ. 6ರಂದು ಸಂಜೆ 6 ಗಂಟೆಗೆ ಸಂಘದ ರಾ.ಹ. ದೇಶಪಾಂಡೆ ಸಭಾಭವನದಲ್ಲಿ ವಿದ್ಯಾವಾಚಸ್ಪತಿ ಡಾ. ಪಂಚಾಕ್ಷರಿ ಹಿರೇಮಠ ದತ್ತಿ 93ನೇ ಜನ್ಮದಿನಾಚರಣೆ ಅಂಗವಾಗಿ ಡಾ. ಪಂಚಾಕ್ಷರಿ ಹಿರೇಮಠ ಅವರು ರಚಿಸಿದ ‘ಆತ್ಮಸಖಿ ತುಂಬು ಹೃದಯ ಬಟ್ಟಲನು’ ಮತ್ತು ‘ಕಾಶ್ಮಿರದ ಮಹಾಯೋಗಿನಿ ಲಲ್ಲೇಶ್ವರಿ’ ಗ್ರಂಥಗಳ ಬಿಡುಗಡೆ ಏರಿ್ಡಸಿದೆ.
ತುಮಕೂರಿನ ಹಿರಿಯ ಸಾಹಿತಿ ಡಾ. ಎಸ್. ಪಿ. ಪಸದ್ಮಪ್ರಸಾದ್ ಗ್ರಂಥಗಳ ಬಿಡುಗಡೆಗೊಳಿಸಿ, ಉಪನ್ಯಾಸ ನೀಡುವವರು. ಧಾರವಾಡ ಕರ್ನಾಟಕ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಚಂದ್ರಕಾಂತ ಗುರ್ಪ ಬೆಲ್ಲದ ಅಧ್ಯಕ್ಷತೆ ವಹಿಸುವರು. ಸಾಹಿತಿಗಳು, ಚಿಂತಕರು, ಕಲಾವಿದರು, ತಾಯಂದಿರು, ವಿದ್ಯಾರ್ಥಿಗಳು, ಸಂಘದ ಸದಸ್ಯರು, ಆಸಕ್ತ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ಪ್ರಕಟಣೆಯಲ್ಲಿ ಕೋರಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 