ದಿ. 6ರಂದು ಡಾ. ಪಂಚಾಕ್ಷರಿ ಹಿರೇಮಠ ದತ್ತಿ

ದಿ. 6ರಂದು ಡಾ. ಪಂಚಾಕ್ಷರಿ ಹಿರೇಮಠ ದತ್ತಿ Dr. Panchakshari Hiremath Datti on the 6th


ಧಾರವಾಡ 05: ಕರ್ನಾಟಕ ವಿದ್ಯಾವರ್ಧಕ ಸಂಘವು, ದಿ. 6ರಂದು ಸಂಜೆ 6 ಗಂಟೆಗೆ ಸಂಘದ ರಾ.ಹ. ದೇಶಪಾಂಡೆ ಸಭಾಭವನದಲ್ಲಿ ವಿದ್ಯಾವಾಚಸ್ಪತಿ ಡಾ. ಪಂಚಾಕ್ಷರಿ ಹಿರೇಮಠ ದತ್ತಿ 93ನೇ ಜನ್ಮದಿನಾಚರಣೆ ಅಂಗವಾಗಿ ಡಾ. ಪಂಚಾಕ್ಷರಿ ಹಿರೇಮಠ ಅವರು ರಚಿಸಿದ ‘ಆತ್ಮಸಖಿ ತುಂಬು ಹೃದಯ ಬಟ್ಟಲನು’ ಮತ್ತು ‘ಕಾಶ್ಮಿರದ ಮಹಾಯೋಗಿನಿ ಲಲ್ಲೇಶ್ವರಿ’ ಗ್ರಂಥಗಳ ಬಿಡುಗಡೆ ಏರಿ​‍್ಡಸಿದೆ.  

ತುಮಕೂರಿನ ಹಿರಿಯ ಸಾಹಿತಿ ಡಾ. ಎಸ್‌. ಪಿ. ಪಸದ್ಮಪ್ರಸಾದ್ ಗ್ರಂಥಗಳ ಬಿಡುಗಡೆಗೊಳಿಸಿ, ಉಪನ್ಯಾಸ ನೀಡುವವರು.  ಧಾರವಾಡ ಕರ್ನಾಟಕ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಚಂದ್ರಕಾಂತ ಗುರ​‍್ಪ ಬೆಲ್ಲದ ಅಧ್ಯಕ್ಷತೆ ವಹಿಸುವರು.  ಸಾಹಿತಿಗಳು, ಚಿಂತಕರು, ಕಲಾವಿದರು, ತಾಯಂದಿರು, ವಿದ್ಯಾರ್ಥಿಗಳು, ಸಂಘದ ಸದಸ್ಯರು, ಆಸಕ್ತ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ಪ್ರಕಟಣೆಯಲ್ಲಿ ಕೋರಿದ್ದಾರೆ.