ದಿ. 6ರಂದು ಡಾ. ಪಂಚಾಕ್ಷರಿ ಹಿರೇಮಠ ದತ್ತಿ
Dr. Panchakshari Hiremath Datti on the 6th
ಧಾರವಾಡ 05: ಕರ್ನಾಟಕ ವಿದ್ಯಾವರ್ಧಕ ಸಂಘವು, ದಿ. 6ರಂದು ಸಂಜೆ 6 ಗಂಟೆಗೆ ಸಂಘದ ರಾ.ಹ. ದೇಶಪಾಂಡೆ ಸಭಾಭವನದಲ್ಲಿ ವಿದ್ಯಾವಾಚಸ್ಪತಿ ಡಾ. ಪಂಚಾಕ್ಷರಿ ಹಿರೇಮಠ ದತ್ತಿ 93ನೇ ಜನ್ಮದಿನಾಚರಣೆ ಅಂಗವಾಗಿ ಡಾ. ಪಂಚಾಕ್ಷರಿ ಹಿರೇಮಠ ಅವರು ರಚಿಸಿದ ‘ಆತ್ಮಸಖಿ ತುಂಬು ಹೃದಯ ಬಟ್ಟಲನು’ ಮತ್ತು ‘ಕಾಶ್ಮಿರದ ಮಹಾಯೋಗಿನಿ ಲಲ್ಲೇಶ್ವರಿ’ ಗ್ರಂಥಗಳ ಬಿಡುಗಡೆ ಏರಿ್ಡಸಿದೆ.
ತುಮಕೂರಿನ ಹಿರಿಯ ಸಾಹಿತಿ ಡಾ. ಎಸ್. ಪಿ. ಪಸದ್ಮಪ್ರಸಾದ್ ಗ್ರಂಥಗಳ ಬಿಡುಗಡೆಗೊಳಿಸಿ, ಉಪನ್ಯಾಸ ನೀಡುವವರು. ಧಾರವಾಡ ಕರ್ನಾಟಕ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಚಂದ್ರಕಾಂತ ಗುರ್ಪ ಬೆಲ್ಲದ ಅಧ್ಯಕ್ಷತೆ ವಹಿಸುವರು. ಸಾಹಿತಿಗಳು, ಚಿಂತಕರು, ಕಲಾವಿದರು, ತಾಯಂದಿರು, ವಿದ್ಯಾರ್ಥಿಗಳು, ಸಂಘದ ಸದಸ್ಯರು, ಆಸಕ್ತ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ಪ್ರಕಟಣೆಯಲ್ಲಿ ಕೋರಿದ್ದಾರೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 