ಡಾ. ಪೂಜಿತಾವರಿಗೆ ವೈದ್ಯ ಸೇವಾರತ್ನ ಪ್ರಶಸ್ತಿ
Dr. Poojita to be conferred with Vaidya Seva Ratna Award
ಡಾ. ಪೂಜಿತಾವರಿಗೆ ವೈದ್ಯ ಸೇವಾರತ್ನ ಪ್ರಶಸ್ತಿ
ಯಲಬುರ್ಗಾ 13: ತಾಲೂಕಿನ ಕರಮುಡಿ ಗ್ರಾಮದ ಡಾ. ಪೂಜಿತಾ ಡಾ. ಪ್ರಶಾಂತ ಮಾಲಿಪಾಟೀಲ ರವರಿಗೆ ಬೆಂಗಳೂರಿನ ಕರ್ನಾಟಕ ಪ್ರೆಜಿ ಕ್ಲಬ್ ವತಿಯಿಂದ ಡಾ.ಪೂಜಿತಾ (ಆಶಾ) ಡಾ. ಪ್ರಶಾಂತ ಮಾಲಿ ಪಾಟೀಲ ರವರಿಗೆ ವೈದ ್ಯಸೇವಾರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು ಕಳೆದ 20 ವರ್ಷಗಳಿಂದ ಪೂಜಿತಾ (ಆಶಾ) ರವರು ವೈದ್ಯಕೀಯ ರಂಗದಲ್ಲಿ ಸಲ್ಲಿಸಿದ ಅಮೋಘ ಸೇವೆಯನ್ನು ಗುರುತಿಸಿ ಸನ್ಮಾನಿಸಿರುವುದನ್ನು ತಾಲೂಕಿನ ಜನತೆ ಹರ್ಷ ವ್ಯಕ್ತ ಪಡಿಸಿದೆ. ಪ್ರೇಸ್ ಕ್ಲಬ್ನ ಸರ್ವ ಪದಾಧಿಕಾರಿಗಳು ಹಾಜರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 