ಡಾ. ಪೂಜಿತಾವರಿಗೆ ವೈದ್ಯ ಸೇವಾರತ್ನ ಪ್ರಶಸ್ತಿ
Dr. Poojita to be conferred with Vaidya Seva Ratna Award
ಡಾ. ಪೂಜಿತಾವರಿಗೆ ವೈದ್ಯ ಸೇವಾರತ್ನ ಪ್ರಶಸ್ತಿ
ಯಲಬುರ್ಗಾ 13: ತಾಲೂಕಿನ ಕರಮುಡಿ ಗ್ರಾಮದ ಡಾ. ಪೂಜಿತಾ ಡಾ. ಪ್ರಶಾಂತ ಮಾಲಿಪಾಟೀಲ ರವರಿಗೆ ಬೆಂಗಳೂರಿನ ಕರ್ನಾಟಕ ಪ್ರೆಜಿ ಕ್ಲಬ್ ವತಿಯಿಂದ ಡಾ.ಪೂಜಿತಾ (ಆಶಾ) ಡಾ. ಪ್ರಶಾಂತ ಮಾಲಿ ಪಾಟೀಲ ರವರಿಗೆ ವೈದ ್ಯಸೇವಾರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು ಕಳೆದ 20 ವರ್ಷಗಳಿಂದ ಪೂಜಿತಾ (ಆಶಾ) ರವರು ವೈದ್ಯಕೀಯ ರಂಗದಲ್ಲಿ ಸಲ್ಲಿಸಿದ ಅಮೋಘ ಸೇವೆಯನ್ನು ಗುರುತಿಸಿ ಸನ್ಮಾನಿಸಿರುವುದನ್ನು ತಾಲೂಕಿನ ಜನತೆ ಹರ್ಷ ವ್ಯಕ್ತ ಪಡಿಸಿದೆ. ಪ್ರೇಸ್ ಕ್ಲಬ್ನ ಸರ್ವ ಪದಾಧಿಕಾರಿಗಳು ಹಾಜರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 