ಡಾ. ಪೂಜಿತಾವರಿಗೆ ವೈದ್ಯ ಸೇವಾರತ್ನ ಪ್ರಶಸ್ತಿ
Dr. Poojita to be conferred with Vaidya Seva Ratna Award
ಡಾ. ಪೂಜಿತಾವರಿಗೆ ವೈದ್ಯ ಸೇವಾರತ್ನ ಪ್ರಶಸ್ತಿ
ಯಲಬುರ್ಗಾ 13: ತಾಲೂಕಿನ ಕರಮುಡಿ ಗ್ರಾಮದ ಡಾ. ಪೂಜಿತಾ ಡಾ. ಪ್ರಶಾಂತ ಮಾಲಿಪಾಟೀಲ ರವರಿಗೆ ಬೆಂಗಳೂರಿನ ಕರ್ನಾಟಕ ಪ್ರೆಜಿ ಕ್ಲಬ್ ವತಿಯಿಂದ ಡಾ.ಪೂಜಿತಾ (ಆಶಾ) ಡಾ. ಪ್ರಶಾಂತ ಮಾಲಿ ಪಾಟೀಲ ರವರಿಗೆ ವೈದ ್ಯಸೇವಾರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು ಕಳೆದ 20 ವರ್ಷಗಳಿಂದ ಪೂಜಿತಾ (ಆಶಾ) ರವರು ವೈದ್ಯಕೀಯ ರಂಗದಲ್ಲಿ ಸಲ್ಲಿಸಿದ ಅಮೋಘ ಸೇವೆಯನ್ನು ಗುರುತಿಸಿ ಸನ್ಮಾನಿಸಿರುವುದನ್ನು ತಾಲೂಕಿನ ಜನತೆ ಹರ್ಷ ವ್ಯಕ್ತ ಪಡಿಸಿದೆ. ಪ್ರೇಸ್ ಕ್ಲಬ್ನ ಸರ್ವ ಪದಾಧಿಕಾರಿಗಳು ಹಾಜರಿದ್ದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 