ಡಾ. ರಾಜಶೇಖರ ಇಚ್ಚಂಗಿಯವರಿಗೆ ಮೌಲ್ಯ ಸಾಹಿತ್ಯ ಸಂಪದ ಪ್ರಶಸ್ತಿ ಪ್ರಧಾನ
ಲೋಕದರ್ಶನ ವರದಿ
ಹುಕ್ಕೇರಿ 26: ಶಿವಬಸವಸ್ವಾಮೀಜಿ ನಾಗನೂರು ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ವಿಶ್ರಾಂತ ಹಿರಿಯ ಪ್ರಾಧ್ಯಾಪಕ, ಸಂಶೋಧಕ ಡಾ. ರಾಜಶೇಖರ ಇಚ್ಚಂಗಿ ಅವರಿಗೆ ಮೌಲ್ಯ ಸಾಹಿತ್ಯ ಸಂಪದ ಪ್ರಶಸ್ತಿಯನ್ನು ಸೋಮಶೇಖರ ಸೋಗಲದ ದಂಪತಿಗಳ ಉಪಸ್ಥಿತಿಯಲ್ಲಿ ಚಿಕ್ಕೋಡಿ ತಾಲೂಕಿನ ಜನವಾಡ ಗ್ರಾಮದ ಮಹಾದೇವ ಸ್ವಾಮಿಗಳ ಧಮರ್ಾರ ಮಠದ ಸಭಾ ಭವನದಲ್ಲಿ ಜರುಗಿದ ಮೌಲ್ಯ ಸಂಪದ 14 ನೇ ವಾಷರ್ಿಕೋತ್ಸವದ ಸಾಂದರ್ಭದಲ್ಲಿ ರನ್ನ ಬೆಳಗಲಿಯ ಮಹಾಲಿಂಗ ಶಾಸ್ತ್ರಿಗಳು ಪ್ರಧಾನ ಮಾಡಿದರು. ಆರ್. ಎಸ್. ಪಾಟೀಲ, ಜೆ. ಬಿ. ಜನವಾಡೆ, ರಾಮಗೌಡ ಪಾಟೀಲ, ನಿದರ್ೇಶಕರು ಹಾಲಸಿದ್ಧನಾಥ ಸಹಕಾರಿ ಸಕ್ಕರೆ ಕಾಖರ್ಾನೆ ನಿಪ್ಪಾಣಿ, ಮಲ್ಲಣ್ಣಾ ಶಿ. ಯಾದವಾಡ, ಭಾಜಪ ಜಿಲ್ಲಾ ಮುಖಂಡರು, ರಾಮದುರ್ಗ, ಡಾ. ಬಿ. ಎ. ಮಾನೆ, ಬಾಹುಬಲಿ ನರವಾಡೆ, ಚಿದಾನಂದ ಸರವಾಡೆ, ಕುಮಾರ ತಳವಾರ ಉಪಸ್ಥಿತರಿದ್ದರು.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 