ಡಾ. ರಾಜಶೇಖರ ಇಚ್ಚಂಗಿಯವರಿಗೆ ಮೌಲ್ಯ ಸಾಹಿತ್ಯ ಸಂಪದ ಪ್ರಶಸ್ತಿ ಪ್ರಧಾನ
ಲೋಕದರ್ಶನ ವರದಿ
ಹುಕ್ಕೇರಿ 26: ಶಿವಬಸವಸ್ವಾಮೀಜಿ ನಾಗನೂರು ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ವಿಶ್ರಾಂತ ಹಿರಿಯ ಪ್ರಾಧ್ಯಾಪಕ, ಸಂಶೋಧಕ ಡಾ. ರಾಜಶೇಖರ ಇಚ್ಚಂಗಿ ಅವರಿಗೆ ಮೌಲ್ಯ ಸಾಹಿತ್ಯ ಸಂಪದ ಪ್ರಶಸ್ತಿಯನ್ನು ಸೋಮಶೇಖರ ಸೋಗಲದ ದಂಪತಿಗಳ ಉಪಸ್ಥಿತಿಯಲ್ಲಿ ಚಿಕ್ಕೋಡಿ ತಾಲೂಕಿನ ಜನವಾಡ ಗ್ರಾಮದ ಮಹಾದೇವ ಸ್ವಾಮಿಗಳ ಧಮರ್ಾರ ಮಠದ ಸಭಾ ಭವನದಲ್ಲಿ ಜರುಗಿದ ಮೌಲ್ಯ ಸಂಪದ 14 ನೇ ವಾಷರ್ಿಕೋತ್ಸವದ ಸಾಂದರ್ಭದಲ್ಲಿ ರನ್ನ ಬೆಳಗಲಿಯ ಮಹಾಲಿಂಗ ಶಾಸ್ತ್ರಿಗಳು ಪ್ರಧಾನ ಮಾಡಿದರು. ಆರ್. ಎಸ್. ಪಾಟೀಲ, ಜೆ. ಬಿ. ಜನವಾಡೆ, ರಾಮಗೌಡ ಪಾಟೀಲ, ನಿದರ್ೇಶಕರು ಹಾಲಸಿದ್ಧನಾಥ ಸಹಕಾರಿ ಸಕ್ಕರೆ ಕಾಖರ್ಾನೆ ನಿಪ್ಪಾಣಿ, ಮಲ್ಲಣ್ಣಾ ಶಿ. ಯಾದವಾಡ, ಭಾಜಪ ಜಿಲ್ಲಾ ಮುಖಂಡರು, ರಾಮದುರ್ಗ, ಡಾ. ಬಿ. ಎ. ಮಾನೆ, ಬಾಹುಬಲಿ ನರವಾಡೆ, ಚಿದಾನಂದ ಸರವಾಡೆ, ಕುಮಾರ ತಳವಾರ ಉಪಸ್ಥಿತರಿದ್ದರು.
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ 