ಪಂ. ರವಿ ಕೂಡ್ಲಿಗಿ ಪ್ರಶಸ್ತಿಗೆ ಡಾ. ರಾಚಯ್ಯ ಹಿರೇಮಠ ಆಯ್ಕೆ
Dr. Rachaiah Hiremath selected for Pt. Ravi Kudligi Award
ಧಾರವಾಡ 06: ಚಿಲಿಪಿಲಿ ಸಂಗೀತ ಸಾಂಸ್ಕೃತಿಕ ಕಲಾ ಅಕಾಡಮಿ, ಧಾರವಾಡ ನೀಡುವ 2025 ನೇ ಸಾಲಿನ ತಬಲಾ ಮಾಂತ್ರಿಕ ಪಂ. ರವಿ ಕೂಡ್ಲಿಗಿ ಪ್ರಶಸ್ತಿಗೆ ಧಾರವಾಡದ ಖ್ಯಾತ ತಬಲಾ ಕಲಾವಿದರಾದ ಡಾ. ರಾಚಯ್ಯ ಹಿರೇಮಠ ಆಯ್ಕೆಯಾಗಿದ್ದಾರೆ.
ಪ್ರಶಸ್ತಿಯು 10 ಸಾವಿರ ನಗದು, ಪ್ರಶಸ್ತಿ ಫಲಕ ಒಳಗೊಂಡಿದ್ದು. ದಿ. 21 ರಂದು ಸಂಜೆ 5 ಗಂಟೆಗೆ ದ. ರಾ. ಬೇಂದ್ರೆ ಭವನ, ಧಾರವಾಡದಲ್ಲಿ ಪಂ. ರವಿ ಕೂಡ್ಲಿಗಿಯವರ 11ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಜರಗುವ ಸಂಗೀತ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು.
ಶಂಕರ ಹಲಗತ್ತಿಯವರ ಅಧ್ಯಕ್ಷತೆಯ ಸಮಿತಿಯಲ್ಲಿ ಡಾ. ಜ್ಯೋತಿ ಕೂಡ್ಲಿಗಿ, ಡಾ. ಗುರುಬಸವ ಮಹಾಮನೆ, ಡಾ. ಚಿದಾನಂದ ಮಾಸನಕಟ್ಟಿ, ವಿಜಯಲಕ್ಷ್ಮೀ ಸುಭಾಂಜಿ ಸಮಿತಿಯಲ್ಲಿ ಇದ್ದರು ಎಂದು ಸಂಸ್ಥೆಯ ಅಧ್ಯಕ್ಷರಾದ ಡಾ. ಎ. ಎಲ್. ದೇಸಾಯಿ ತಿಳಿಸಿದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 