ಡಾ.ಸರೋಜಿನಿಗೆ ಸರಸ್ವತಿ ಶ್ರೀ ಪ್ರಶಸ್ತಿ
Dr. Sarojini receives Saraswati Shri Award
ಡಾ.ಸರೋಜಿನಿಗೆ ಸರಸ್ವತಿ ಶ್ರೀ ಪ್ರಶಸ್ತಿ
ಮಹಾಲಿಂಗಪುರ 14: ಸ್ಥಳೀಯ ಕೆಎಲ್ಇ ಕಾಲೇಜಿನ ಹಳೆಯ ವಿದ್ಯಾರ್ಥಿ ಡಾ.ಸರೋಜಿನಿ ಎನ್.ಹೊಸಕೇರಿ ಇವರು ಕಪ್ಪತ್ತಗುಡ್ಡದ ಪರಿಸರ ಸಂರಕ್ಷಣೆ ಅಧ್ಯಯನ ವಿಷಯದ ಮೇಲೆ ಪ್ರಬಂಧ ಮಂಡಿಸಿ ಹಂಪೆ ವಿವಿಯ ಗೌರವ ಡಾಕ್ಟರೇಟ್ ಪದವಿ ಸೇರಿದಂತೆ ವಿವಿಧ ಕ್ಷೇತ್ರಗಳ ಸಾಧನೆ ಗುರುತಿಸಿ ಬೀಳಗಿಯಲ್ಲಿ ಶನಿವಾರ ಜರುಗಿದ ಸನಾದಿ ಅಪ್ಪಣ್ಣನವರ 150ನೇ ಜಯಂತ್ಯೋತ್ಸವದಲ್ಲಿ ರಾಜ್ಯಮಟ್ಟದ ಸರಸ್ವತಿ ಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 