ಡಾ. ತಾರಾ ಬಿ.ಎನ್. ಅವರಿಗೆ ಕಿತ್ತೂರು ರಾಣಿ ಚನ್ನಮ್ಮ ಪ್ರಶಸ್ತಿ
Dr. Tara B.N. Kittoor Rani Channamma Award for him
ಡಾ. ತಾರಾ ಬಿ.ಎನ್. ಅವರಿಗೆ ಕಿತ್ತೂರು ರಾಣಿ ಚನ್ನಮ್ಮ ಪ್ರಶಸ್ತಿ
ಗದಗ 19 : ವಿಜಯಪುರದ ಕರ್ನಾಟಕ ಮಹಿಳಾ ವಿಶ್ವವಿದ್ಯಾಲಯದಿಂದ ಕರ್ನಾಟಕ ಚರಿತ್ರೆಯಲ್ಲಿ ಮಹಿಳಾ ಆಡಳಿತಗಾರರು ಎಂಬ ವಿಷಯದ ಕುರಿತು ಪಿಎಚ್ಡಿ ಪಡೆದಿರುವ ಡಾ. ತಾರಾ ಬಿ.ಎನ್. ವಿಚಾರ ತರಂಗ, ಮೌನಗೀತೆ, ಸಾಮಾಜಿಕ ಸುಧಾರಣೆಗಳು ಮತ್ತು ಭಾರತೀಯ ರಾಷ್ಟ್ರೀಯ ಚಳುವಳಿಗಳು, ಅಧುನಿಕ ಭಾರತದ ಇತಿಹಾಸ, ಸಮಕಾಲೀನ ಭಾರತ ಮತ್ತು ಸಮಕಾಲೀನ ಕರ್ನಾಟಕ, ಭಾರತದ ಇತಿಹಾಸ- ಆರಂಭ ಕಾಲದಿಂದ ಶಾತವಾಹನರವರೆಗೆ ಎಂಬ ಗ್ರಂಥಗಳನ್ನು ರಚಿಸಿದ್ದಾರೆ. 2007-08 ಹಾಗೂ 2020-21 ಇವರು ಎನ್ಎಸ್ಎಸ್ ಅತ್ಯುತ್ತಮ ಕಾರ್ಯಕ್ರಮ ಅಧಿಕಾರಿಯಂದು ಪರಿಗಣಿಸಿ ರಾಜ್ಯ ಸರಕಾರವು ಇವರಿಗೆ ಪ್ರಶಸ್ತಿ ನೀಡಿ ಗೌರವಿಸಿದೆ. ಇವರ ಸಂಶೋಧನೆ, ಅಧ್ಯಯನ ಮತ್ತು ಎನ್ಎಸ್ಎಸ್ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಅನೇಕ ಕಾರ್ಯಗಳನ್ನು ನಿರ್ವಹಿಸಿರುವದನ್ನು ಗುರುತಿಸಿ ಕರ್ನಾಟಕ ಇತಿಹಾಸ ಪರಿಷತ್ತು ಕಿತ್ತೂರು ರಾಣಿ ಚನ್ನಮ್ಮ ಪ್ರಶಸ್ತಿ ನೀಡಿ ಗೌರವಿಸಿದೆ ಎಂದು ಬೆಂಗಳೂರಿನ ಕರ್ನಾಟಕ ಇತಿಹಾಸ ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ಪ್ರೋ. ಈರಣ್ಣ ಪತ್ತಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 