ಡಾ.ಅಂಬೇಡ್ಕರ್ ಜಯಂತಿ
ಲೋಕದರ್ಶನ ವರದಿ
ಸವಣೂರಿ06: ಸ್ಥಳೀಯ 62ನೆ ಪರಿನಿವರ್ಾಣ ದಿನ ಅಸ್ಪೃಶ್ಯತೆ ಹಾಗೂ ಜಾತಿ ವ್ಯವಸ್ಥೆಯ ವಿರುದ್ಧ ಸಮರ ಸಾರಿದ ದೇಶದ ಶ್ರೆಯೊಭಿವೃದ್ಧಿಗಾಗಿ ಸಂವಿಧಾನ ನೀಡಿದ ಸಮಾಜ ಪರಿವರ್ತಕರಾದ ಡಾ. ಬಿ. ಆರ್. ಅಂಬೇಡ್ಕರ್ ಅವರ ಸ್ಮರಣೆಯನ್ನು ಮಾಡಲಾಯಿತು ಇದೇ ಸಂದರ್ಭದಲ್ಲಿ ಮಾಲಾರ್ಪಣೆ ಮಾಡಿದ ಪುರಸಭೆ ಸದಸ್ಯರಾದ ಅಶೋಕ್ ಮನ್ನಂಗಿ, ವಾಲ್ಮೀಕಿ ಯುವ ಜಿಲ್ಲಾಧ್ಯಕ್ಷರಾದ ಮಹಾಂತೇಶ್ ಹೊಳೆಮ್ಮನವರ, ರಮೇಶ್ ತಳವಾರ್, ಚಂದ್ರಪ್ಪ ಹರಪನಹಳ್ಳಿ, ವಿನಾಯಕ್ ವಾಲ್ಮೀಕಿ, ಸುನೀಲ್ ಹುಳ್ಳಿ ಉಪಸ್ಥಿತರಿದ್ದರು.
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ 