ಡಾ.ಅಂಬೇಡ್ಕರ್ ಜಯಂತಿ
ಲೋಕದರ್ಶನ ವರದಿ
ಸವಣೂರಿ06: ಸ್ಥಳೀಯ 62ನೆ ಪರಿನಿವರ್ಾಣ ದಿನ ಅಸ್ಪೃಶ್ಯತೆ ಹಾಗೂ ಜಾತಿ ವ್ಯವಸ್ಥೆಯ ವಿರುದ್ಧ ಸಮರ ಸಾರಿದ ದೇಶದ ಶ್ರೆಯೊಭಿವೃದ್ಧಿಗಾಗಿ ಸಂವಿಧಾನ ನೀಡಿದ ಸಮಾಜ ಪರಿವರ್ತಕರಾದ ಡಾ. ಬಿ. ಆರ್. ಅಂಬೇಡ್ಕರ್ ಅವರ ಸ್ಮರಣೆಯನ್ನು ಮಾಡಲಾಯಿತು ಇದೇ ಸಂದರ್ಭದಲ್ಲಿ ಮಾಲಾರ್ಪಣೆ ಮಾಡಿದ ಪುರಸಭೆ ಸದಸ್ಯರಾದ ಅಶೋಕ್ ಮನ್ನಂಗಿ, ವಾಲ್ಮೀಕಿ ಯುವ ಜಿಲ್ಲಾಧ್ಯಕ್ಷರಾದ ಮಹಾಂತೇಶ್ ಹೊಳೆಮ್ಮನವರ, ರಮೇಶ್ ತಳವಾರ್, ಚಂದ್ರಪ್ಪ ಹರಪನಹಳ್ಳಿ, ವಿನಾಯಕ್ ವಾಲ್ಮೀಕಿ, ಸುನೀಲ್ ಹುಳ್ಳಿ ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 