ಡಾ.ಅಂಬೇಡ್ಕರ್ ಜಯಂತಿ
ಲೋಕದರ್ಶನ ವರದಿ
ಸವಣೂರಿ06: ಸ್ಥಳೀಯ 62ನೆ ಪರಿನಿವರ್ಾಣ ದಿನ ಅಸ್ಪೃಶ್ಯತೆ ಹಾಗೂ ಜಾತಿ ವ್ಯವಸ್ಥೆಯ ವಿರುದ್ಧ ಸಮರ ಸಾರಿದ ದೇಶದ ಶ್ರೆಯೊಭಿವೃದ್ಧಿಗಾಗಿ ಸಂವಿಧಾನ ನೀಡಿದ ಸಮಾಜ ಪರಿವರ್ತಕರಾದ ಡಾ. ಬಿ. ಆರ್. ಅಂಬೇಡ್ಕರ್ ಅವರ ಸ್ಮರಣೆಯನ್ನು ಮಾಡಲಾಯಿತು ಇದೇ ಸಂದರ್ಭದಲ್ಲಿ ಮಾಲಾರ್ಪಣೆ ಮಾಡಿದ ಪುರಸಭೆ ಸದಸ್ಯರಾದ ಅಶೋಕ್ ಮನ್ನಂಗಿ, ವಾಲ್ಮೀಕಿ ಯುವ ಜಿಲ್ಲಾಧ್ಯಕ್ಷರಾದ ಮಹಾಂತೇಶ್ ಹೊಳೆಮ್ಮನವರ, ರಮೇಶ್ ತಳವಾರ್, ಚಂದ್ರಪ್ಪ ಹರಪನಹಳ್ಳಿ, ವಿನಾಯಕ್ ವಾಲ್ಮೀಕಿ, ಸುನೀಲ್ ಹುಳ್ಳಿ ಉಪಸ್ಥಿತರಿದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 