ಡಾ. ಶಿವಕುಮಾರಶ್ರೀ ಲಿಂಗೈಕ್ಯ
ಲೋಕದರ್ಶನವರದಿ
ಶಿಗ್ಗಾವಿ21 : ತುಮಕೂರಿನ ಕಲಿಯುಗದ ದೇವರು, ನೆಡೆದಾಡುವ ದೇವರು, ತ್ರಿವಿಧ ದಾಸೋಹಿ, ಶತಾಯುಷಿ ಮನ್ನ ನಿರಂಜನ ಪ್ರಣಮ ಸ್ವರೂಪಿ ಡಾ. ಶಿವಕುಮಾರ ಮಹಾಸ್ವಾಮಿಗಳು ಅನಾರೋಗ್ಯದಿಂದ ಇಂದು ಮಠದಲ್ಲಿ ಪರಮಪೂಜ್ಯರು ಲಿಂಗೈಕ್ಯರಾದರು
ಶಿಗ್ಗಾಂವ-ಸವಣೂರ ಶಾಸಕ ಬಸವರಾಜ ಬೊಮ್ಮಾಯಿ, ಮಾಜಿ ಶಾಸಕ ಅಜ್ಜಂಪೀರ ಖಾದ್ರಿ, ಮಾಜಿ ವಿ.ಪ ಸದಸ್ಯ ಸೋಮಣ್ಣ ಬೇವಿನಮರದ, ಮಾಜಿ ಸಂಸದ ಮಂಜುನಾಥ ಕುನ್ನೂರ, ಭರತ ಸೇವಾ ಸಂಸ್ಥೆಯ ಅಧ್ಯಕ್ಷ ಶ್ರೀಕಾಂತ ದುಂಡಿಗೌಡ್ರ ಮತ್ತು ದೈವಜ್ಞ ಸಮಾಜ ಹಾಗೂ ಸರಾಫ ಸಂಘದ ಸರ್ವ ಸದಸ್ಯರು ಸಂತಾಪವನ್ನು ಸೂಚಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 