ಡಾ. ಅಂಬೇಡ್ಕರ ಭಾರತಕ್ಕೆ ಸಂವಿಧಾನ ಕೊಟ್ಟಂತಹ ಮಹಾ ಪುರುಷರು: ನಾಯಕ
ಲೋಕದರ್ಶನ ವರದಿ
ಗದಗ 06: ಡಾ. ಅಂಬೇಡ್ಕರವರು ಭಾರತ ದೇಶಕ್ಕೆ ಸಂವಿಧಾನವನ್ನು ಕೊಟ್ಟಂತಹ ಮಹಾ ಪುರುಷರು, ದೀನದಲಿತರಿಗಾಗಿ ಅವರು ಮಾಡಿದ್ದ ಸಾಧನೆ ಅತ್ಯಮೂಲ್ಯ ಅವರ ಆದರ್ಶವನ್ನು ಎಲ್ಲರೂ ಅಳವಡಿಸಿಕೊಳಬೇಕೆಂದು ಕನರ್ಾಟಕ ತಾಂಡಾ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಪರಮೇಶ ನಾಯಕ ಹೇಳಿದರು.
ಅವರು ತಾಲೂಕಿನ ಕಳಸಾಪುರ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ. ಬಿ. ಆರ್. ಅಂಬೇಡ್ಕರ ಅವರ ಮಹಾಪರಿನಿವರ್ಾಣ ನಾಚರಣೆ
ನಿಮಿತ್ತ ಅಂಬೇಡ್ಕರ ಮೂತರ್ಿಗೆ ಮಾಲಾರ್ಪಣೆ ಮಾಡಿ ಮಾತನಾಡಿದರು.
ಈ ಸಂದರ್ಭದಲ್ಲಿ ಶರದ್ರಾವ್ ಹುಯಿಲಗೋಳ, ಯಲ್ಲಪ್ಪ ಹಗೇದಾಳ, ರಾಮಪ್ಪ ಸಣ್ಣಕ್ಕೆ, ಮುಕುಂದಪ್ಪ ಸಣ್ಣಕ್ಕೆ, ಮಲ್ಲಪ್ಪ ಸಣ್ಣಕ್ಕೆ, ಮಹೇಶ ಸಣ್ಣಕ್ಕೆ, ಸಂಕಪ್ಪ ಸಣ್ಣಕ್ಕೆ, ನಾಗಪ್ಪ ಸಣ್ಣಕ್ಕೆ, ಮಂಜನಾಥ ಚೆಲುವಾದಿ, ಅಶೋಕ ಸೋಂಪುರ ಸೇರಿದಂತೆ ಗ್ರಾಮದ ಹಿರಿಯರು ಹಾಗೂ ಮಕ್ಕಳು ಭಾಗವಹಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 