“ಸತ್ತವರ ನೆರಳು” ನಾಟಕಕ್ಕೆ ರಮಾಕಾಂತ ಜೋಶಿ ಅವರಿಂದ ಚಾಲನೆ
Drama “Shadow of the Dead” directed by Ramakanta Joshi
“ಸತ್ತವರ ನೆರಳು” ನಾಟಕಕ್ಕೆ ರಮಾಕಾಂತ ಜೋಶಿ ಅವರಿಂದ ಚಾಲನೆ
ಧಾರವಾಡ 09: ಸೃಜನಾ ರಂಗಮಂದಿರದಲ್ಲಿ ಧಾರವಾಡ ರಂಗಾಯಣವು ಆಯೋಜಿಸಿದ್ದ ಜಡಭರತರ “ಸತ್ತವರ ನೆರಳು” ನಾಟಕಕ್ಕೆ ಮನೋಹರ ಗ್ರಂಥಮಾಲಾ ಅಧ್ಯಕ್ಷರಾದ ರಮಾಕಾಂತ ಜೋಶಿ ಅವರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ನಾಟಕ ನಿರ್ದೇಶಕರಾದ ಹುಲುಗಪ್ಪ ಕಟ್ಟಿಮನಿ ಅವರನ್ನು ಸನ್ಮಾನಿಸಲಾಯಿತು. ರಂಗಾಯಣ ನಿರ್ದೇಶಕರಾದ ಡಾ.ರಾಜು ತಾಳಿಕೋಟಿ, ರಂಗಾಯಣ ಆಡಳಿತಾಧಿಕಾರಿಗಳಾದ ಶಶಿಕಲಾ ಹುಡೇದ ಸೇರಿದಂತೆ ಇತರರು ಇದ್ದರು. ರಂಗಾಯಣದ ತಾತ್ಕಾಲಿಕ ರೆಪರ್ಟರಿ ಕಲಾವಿದರು ನಾಟಕವನ್ನು ಪ್ರಸ್ತುತ ಪಡಿಸಿದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 