“ಸತ್ತವರ ನೆರಳು” ನಾಟಕಕ್ಕೆ ರಮಾಕಾಂತ ಜೋಶಿ ಅವರಿಂದ ಚಾಲನೆ
Drama “Shadow of the Dead” directed by Ramakanta Joshi
“ಸತ್ತವರ ನೆರಳು” ನಾಟಕಕ್ಕೆ ರಮಾಕಾಂತ ಜೋಶಿ ಅವರಿಂದ ಚಾಲನೆ
ಧಾರವಾಡ 09: ಸೃಜನಾ ರಂಗಮಂದಿರದಲ್ಲಿ ಧಾರವಾಡ ರಂಗಾಯಣವು ಆಯೋಜಿಸಿದ್ದ ಜಡಭರತರ “ಸತ್ತವರ ನೆರಳು” ನಾಟಕಕ್ಕೆ ಮನೋಹರ ಗ್ರಂಥಮಾಲಾ ಅಧ್ಯಕ್ಷರಾದ ರಮಾಕಾಂತ ಜೋಶಿ ಅವರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ನಾಟಕ ನಿರ್ದೇಶಕರಾದ ಹುಲುಗಪ್ಪ ಕಟ್ಟಿಮನಿ ಅವರನ್ನು ಸನ್ಮಾನಿಸಲಾಯಿತು. ರಂಗಾಯಣ ನಿರ್ದೇಶಕರಾದ ಡಾ.ರಾಜು ತಾಳಿಕೋಟಿ, ರಂಗಾಯಣ ಆಡಳಿತಾಧಿಕಾರಿಗಳಾದ ಶಶಿಕಲಾ ಹುಡೇದ ಸೇರಿದಂತೆ ಇತರರು ಇದ್ದರು. ರಂಗಾಯಣದ ತಾತ್ಕಾಲಿಕ ರೆಪರ್ಟರಿ ಕಲಾವಿದರು ನಾಟಕವನ್ನು ಪ್ರಸ್ತುತ ಪಡಿಸಿದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 