ರಸ್ತೆ ಸುರಕ್ಷತಾ ಜಾಗೃತಿಯ ಭಾಗವಾಗಿ ಚಿತ್ರಕಲಾ ಮತ್ತು ಚರ್ಚಾ ಸ್ಪರ್ಧೆಗಳನ್ನು ಆಯೋಜಿಸಿ ಪ್ರಮಾಣ ಪತ್ರಗ ವಿರತನೆ

ರಸ್ತೆ ಸುರಕ್ಷತಾ ಜಾಗೃತಿಯ ಭಾಗವಾಗಿ ಚಿತ್ರಕಲಾ ಮತ್ತು ಚರ್ಚಾ ಸ್ಪರ್ಧೆಗಳನ್ನು ಆಯೋಜಿಸಿ ಪ್ರಮಾಣ ಪತ್ರಗ ವಿರತನೆ Drawing and debate competitions were organized and certificates were distributed as part of road sa


ಹಾವೇರಿ 30:  ಹಾನಗಲ್ ತಾಲೂಕಿನ ಆಡೂರಿನ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ರಸ್ತೆ ಸುರಕ್ಷತಾ ಜಾಗೃತಿಯ ಭಾಗವಾಗಿ ಚಿತ್ರಕಲಾ ಮತ್ತು ಚರ್ಚಾ ಸ್ಪರ್ಧೆಗಳನ್ನು ಆಯೋಜಿಸಿ ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿ ವಿನಯ ಕಾಟೋಕರ್, ಹಾಗೂ ಸಿಬ್ಬಂದಿಗಳು ಮತ್ತು ಶಾಲೆಯ ಶಿಕ್ಷಕರು ಉಪಸ್ಥಿತರಿದ್ದರು.