ಕುಡಿಯುವ ನೀರಿನ ಅರವಟ್ಟಿಗೆ ಪ್ರಾರಂಭ
ಕೂಡ್ಲಿಗಿ:ಪಟ್ಟಣದ ಟ್ಯಾಕ್ಸಿ ನಿಲ್ದಾಣದಲ್ಲಿ ಖಾಸಗೀ ಟ್ಯಾಕ್ಸಿ ವಾಹನ ಚಾಲಕರ ಸಂಘ ಮತ್ತು ಕನರ್ಾಟಕ ರೈತ ಹಿತರಕ್ಷಣಾ ವೇದಿಕೆ ಸಹಯೋಗದಲ್ಲಿ ಸಾರ್ವಜನಿಕರಿಗಾಗಿ ಉಚಿತ ಕುಡಿಯುವ ನೀರಿನ ಅರವಟ್ಟಿಗೆಯನ್ನು ಪ್ರಾರಂಭಿಸಲಾಯಿತು.ಈ ಸಂದರ್ಭದಲ್ಲಿ ನಾಡಿನ ನಡೆದಾಡುವ ದೇವರು ಲಿಂಗೈಕ್ಯ ಶ್ರೀ ಸಿಧ್ದಗಂಗಾಶ್ರೀಗಳ ಅಗಲಿಕೆಗೆ ಶ್ರಧ್ದಾಂಜಲಿ ಅಪರ್ಿಸಲಾಯಿತು. ಟ್ಯಾಕ್ಸಿ ವಾಹನ ಚಾಲಕರ ಸಂಘ ಮತ್ತು ಕನರ್ಾಟಕ ರೈತ ಹಿತರಕ್ಷಣಾ ವೇದಿಕೆ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 