ಭಾವಚಿತ್ರ ಮೆರವಣಿಗೆಗೆ ಬೊಮ್ಮಾಯಿ ಚಾಲನೆ
ಲೋಕದರ್ಶನ ವರದಿ
ಶಿಗ್ಗಾವಿ 03: ಕನಕದಾಸರ ಜಯಂತಿ ನಿಮಿತ್ಯ ನಡೆದ ಮೈಲಾರಲಿಂಗೇಶ್ವರ ದೇವಸ್ಥಾನದಲ್ಲಿ ಪೂಜೆಯನ್ನು ನೇರವೇರಿಸಿ ನಂತರ ಭಾವಚಿತ್ರ ಮೆರವಣಿಗೆಗೆ ಶಾಸಕ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು.
ಇದೇ ಸಂದರ್ಭದಲ್ಲಿ ಪಕ್ಕೀರಪ್ಪ ಕುಂದೂರ, ಶಿವಾನಂದ ರಾಮಗೇರಿ, ಗಂಗಣ್ಣಾ ಸಾತಣ್ಣವರ, ಸಂಗಣ್ಣ ಮೊರಬದ, ದೇವಣ್ಣಾ ಚಾಕಲಬ್ಬಿ, ಶಿವಾನಂದ ಮ್ಯಾಗೇರಿ, ಶಿವಾನಂದ ಬಾಗೂರ ಹಾಗೂ ಸಮಾಜದ ಮುಂಖಡರು ಹಿರಿಯರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 