ಭಾವಚಿತ್ರ ಮೆರವಣಿಗೆಗೆ ಬೊಮ್ಮಾಯಿ ಚಾಲನೆ
ಲೋಕದರ್ಶನ ವರದಿ
ಶಿಗ್ಗಾವಿ 03: ಕನಕದಾಸರ ಜಯಂತಿ ನಿಮಿತ್ಯ ನಡೆದ ಮೈಲಾರಲಿಂಗೇಶ್ವರ ದೇವಸ್ಥಾನದಲ್ಲಿ ಪೂಜೆಯನ್ನು ನೇರವೇರಿಸಿ ನಂತರ ಭಾವಚಿತ್ರ ಮೆರವಣಿಗೆಗೆ ಶಾಸಕ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು.
ಇದೇ ಸಂದರ್ಭದಲ್ಲಿ ಪಕ್ಕೀರಪ್ಪ ಕುಂದೂರ, ಶಿವಾನಂದ ರಾಮಗೇರಿ, ಗಂಗಣ್ಣಾ ಸಾತಣ್ಣವರ, ಸಂಗಣ್ಣ ಮೊರಬದ, ದೇವಣ್ಣಾ ಚಾಕಲಬ್ಬಿ, ಶಿವಾನಂದ ಮ್ಯಾಗೇರಿ, ಶಿವಾನಂದ ಬಾಗೂರ ಹಾಗೂ ಸಮಾಜದ ಮುಂಖಡರು ಹಿರಿಯರು ಉಪಸ್ಥಿತರಿದ್ದರು.
ಅಂಬೋಲಿ ಬಳಿ ಕಣಿವೆಗೆ ಬಿದ್ದು ಯುವಕ ದುರ್ಮರಣ : 5 ಗಂಟೆ ಕಾರ್ಯಾಚರಣೆ ಬಳಿಕ ಶವ ಪತ್ತೆ
ಸುತಗಟ್ಟಿ ಗ್ರಾಮದಲ್ಲಿ ಪ್ರತ್ಯಕ್ಷವಾಗಿದ್ದ ಚಿರತೆ ಸೆರೆ : ನಿಟ್ಟೂಸಿರು ಬಿಟ್ಟ ಗ್ರಾಮಸ್ಥರು
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ 