ಭಾವಚಿತ್ರ ಮೆರವಣಿಗೆಗೆ ಬೊಮ್ಮಾಯಿ ಚಾಲನೆ
ಲೋಕದರ್ಶನ ವರದಿ
ಶಿಗ್ಗಾವಿ 03: ಕನಕದಾಸರ ಜಯಂತಿ ನಿಮಿತ್ಯ ನಡೆದ ಮೈಲಾರಲಿಂಗೇಶ್ವರ ದೇವಸ್ಥಾನದಲ್ಲಿ ಪೂಜೆಯನ್ನು ನೇರವೇರಿಸಿ ನಂತರ ಭಾವಚಿತ್ರ ಮೆರವಣಿಗೆಗೆ ಶಾಸಕ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು.
ಇದೇ ಸಂದರ್ಭದಲ್ಲಿ ಪಕ್ಕೀರಪ್ಪ ಕುಂದೂರ, ಶಿವಾನಂದ ರಾಮಗೇರಿ, ಗಂಗಣ್ಣಾ ಸಾತಣ್ಣವರ, ಸಂಗಣ್ಣ ಮೊರಬದ, ದೇವಣ್ಣಾ ಚಾಕಲಬ್ಬಿ, ಶಿವಾನಂದ ಮ್ಯಾಗೇರಿ, ಶಿವಾನಂದ ಬಾಗೂರ ಹಾಗೂ ಸಮಾಜದ ಮುಂಖಡರು ಹಿರಿಯರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 