ರಸ್ತೆ ಕಾಮಗಾರಿಗಳಿಗೆ ಚಾಲನೆ
Drive for road works
ರಸ್ತೆ ಕಾಮಗಾರಿಗಳಿಗೆ ಚಾಲನೆ
ಯಮಕನಮರಡಿ 8 : ಇವತ್ತು ಕರ್ನಾಟಕ ಸರ್ಕಾರ ಲೋಕೋಪಯೋಗಿ ಇಲಾಖೆ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಅಣ್ಣಾ ಜಾರಕಿಹೊಳಿ ಅವರ ಅನುದಾನ ಅಡಿಯಲ್ಲಿ ಸಚಿವರ ಸೂಚನೆ ಮೇರೆಗೆ ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಸಮಿತಿಯ ಯುವ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ರಾಹುಲ ಅಣ್ಣಾ ಜಾರಕಿಹೊಳಿ ಯಮಕನಮರಡಿ ಮತಕ್ಷೇತ್ರದಲ್ಲಿ ಬರುವ 1)ಶಾಹಬಂದರ ಗ್ರಾಮದಲ್ಲಿ ಚರಂಡಿ ಸಿ ಸಿ ರೆಸ್ತ ಗೆ ?90 ಲಕ್ಷ 2)ಕಲಬಾಂವಿ ಗ್ರಾಮದಲ್ಲಿ ಸಿ ಸಿ ರೆಸ್ತ ?15 ಲಕ್ಷ 3) ಕಾಕತಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಕಾಕತಿ ಗ್ರಾಮದಲ್ಲಿ ಸಿ ಸಿ ರೆಸ್ತ ?1ಕೋಟಿಒಟ್ಟು 2? ಕೋಟಿ 5 ಲಕ್ಷ ಕಾಮಗಾರಿಗಳಿಗೆ ಚಾಲನೆ ಊರಿನ ಗ್ರಾಮಸ್ಥರ ಜೊತೆಗೂಡಿ ಚಾಲನೆ ನೀಡಿದರು. ಗುಡದೇರಿ ಬಾಗದ ಆರಾಧ್ಯ ದೇವತೆಯಾದ ಶ್ರೀ ಕಮಲಾ ದೇವಿಯ ಜಾತ್ರಾ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಸಚಿವರ ಆಪ್ತ ಸಹಾಯಕರು ಜಿಲ್ಲಾ ಪಂಚಾಯತಿ ಸದಸ್ಯರು ಗ್ರಾಮ ಪಂಚಾಯಿತಿ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರು ಊರಿನ ಹಿರಿಯರು ಗ್ರಾಮಸ್ಥರು ಉಪಸ್ಥಿತರಿದ್ದರು.
ಬೆಳಗಾವಿಯಲ್ಲಿ ಶಿವಾನಂದ ನೀಲಣ್ಣನವರಗೆ ಅಧಿಕಾರಿಗಳ ಶಾಕ್ : ಶಿವಂ ಅಸೋಸಿಯೇಟ್ ಕಚೇರಿಗಳ ಮೇಲೆ ದಾಳಿ
24 ಗಂಟೆಯಲ್ಲಿ ಕಾರು ಕಳ್ಳತನ ಪ್ರಕರಣ ಭೇಧಿಸಿದ ಪೊಲೀಸರು : ಖದೀಮರ ಪತ್ತೆಗಾಗಿ ಶೋಧ
ಗಡಿ ಮರಾಠಿ ಶಾಲೆಗಳಲ್ಲಿ ಕನ್ನಡ ಕಹಳೆ: 7 ಕನ್ನಡ ಪ್ರಾಥಮಿಕ, 2 ಪ್ರೌಡ ಶಾಲೆಗಳಿಗೆ ರಾಜ್ಯ ಸರಕಾರ ಗ್ರಿನ್ ಸಿಗ್ನಲ್
ಅಂತರಾಜ್ಯ ಖದೀಮನ ಬಂಧನ : 45.56 ಲಕ್ಷ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ
ಹಿಡಕಲ್ ಹಿನ್ನೀರಿನಲ್ಲಿ ಮುಳುಗಿದ್ದ ಹುನ್ನೂರು ವಿಠಲ ಮಂದಿರ ಜಲದಿಗ್ಭಂಧನದಿಂದ ಮುಕ್ತಿ
2027ರ ಮೇ. 4ರಿಂದ ಸಂಕೇಶ್ವರ ಮಹಾಲಕ್ಷ್ಮೀ ಜಾತ್ರಾ ಮಹೋತ್ಸವ ಪ್ರಾರಂಭ 