ವಸತಿ ನಿಲಯ ರಸ್ತೆಗಳ ಕಾಮಗಾರಿಗೆ ಚಾಲನೆ
ಬೆಳಗಾವಿ, ಜೂ.20: ಕಿವುಡ ಮಕ್ಕಳ ಸರಕಾರಿ ಶಾಲಾ ಆವರಣದಲ್ಲಿ ಸಿಬ್ಬಂದಿ ವಸತಿ ಗೃಹಗಳಿಗೆ ಹಾಗೂ ಬಾಲಕಿಯರ ವಸತಿ ನಿಲಯಕ್ಕೆ ಪಕ್ಕಾ ರಸ್ತೆಗಳನ್ನು ನಿಮರ್ಿಸಲು ಪತ್ರಾಂಕಿತ ಅಧೀಕ್ಷರಾದಂತಹ ಆರ್.ಬಿ ಬನಶಂಕರಿಯವರು ಭೂಮಿ ಪೂಜೆಯನ್ನು ಜೂನ್ 20 ರಂದು ನೆರವೆರಿಸಿ ಕಾಮಗಾರಿಗಳಿಗೆ ಚಾಲನೆ
ನೀಡಿದರು.
ಈ ಸಂದರ್ಭದಲ್ಲಿ ಸಹಾಯಕ ಇಂಜಿನೀಯರಾದ ಮಠಪತಿ ಮತ್ತು ಗುತ್ತಿಗೆದಾರರಾದ ಸುರೇಶ ತಳವಾರ ಮತ್ತು ಸಿಬ್ಬಂದಿ ವರ್ಗದವರು ಹಾಗೂ ಶಾಲಾ ಸಿಬ್ಬಂದಿಯವರಾದ ಸಂತೋಷ ಕುಮಾರ, ಶಿವಜ್ಯೋತಿ, ಹಸೀನಾ ಮುಜಾವರ, ಸವಿತಾ ಕೆರೂರ, ರಶ್ಮಿ ನವಲಕರ ಮತ್ತು ಪ್ರ.ದ.ಸ. ಆರ್.ಬಿ.ಯಮಕನಮಡರ್ಿ ಗಣಕ ಶಿಕ್ಷಕಿಯಾದ ದೀಪಾ ಕಂಬಾರ, ಸಹಾಯಕ ಮಾರುತಿ ಕೆಂಪಣ್ಣವರ ಅವರು ಹಾಗೂ ಶಾಲಾ ಮಕ್ಕಳು ಉಪಸ್ಥತರಿದ್ದರು.
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ 