ವಸತಿ ನಿಲಯ ರಸ್ತೆಗಳ ಕಾಮಗಾರಿಗೆ ಚಾಲನೆ
ಬೆಳಗಾವಿ, ಜೂ.20: ಕಿವುಡ ಮಕ್ಕಳ ಸರಕಾರಿ ಶಾಲಾ ಆವರಣದಲ್ಲಿ ಸಿಬ್ಬಂದಿ ವಸತಿ ಗೃಹಗಳಿಗೆ ಹಾಗೂ ಬಾಲಕಿಯರ ವಸತಿ ನಿಲಯಕ್ಕೆ ಪಕ್ಕಾ ರಸ್ತೆಗಳನ್ನು ನಿಮರ್ಿಸಲು ಪತ್ರಾಂಕಿತ ಅಧೀಕ್ಷರಾದಂತಹ ಆರ್.ಬಿ ಬನಶಂಕರಿಯವರು ಭೂಮಿ ಪೂಜೆಯನ್ನು ಜೂನ್ 20 ರಂದು ನೆರವೆರಿಸಿ ಕಾಮಗಾರಿಗಳಿಗೆ ಚಾಲನೆ
ನೀಡಿದರು.
ಈ ಸಂದರ್ಭದಲ್ಲಿ ಸಹಾಯಕ ಇಂಜಿನೀಯರಾದ ಮಠಪತಿ ಮತ್ತು ಗುತ್ತಿಗೆದಾರರಾದ ಸುರೇಶ ತಳವಾರ ಮತ್ತು ಸಿಬ್ಬಂದಿ ವರ್ಗದವರು ಹಾಗೂ ಶಾಲಾ ಸಿಬ್ಬಂದಿಯವರಾದ ಸಂತೋಷ ಕುಮಾರ, ಶಿವಜ್ಯೋತಿ, ಹಸೀನಾ ಮುಜಾವರ, ಸವಿತಾ ಕೆರೂರ, ರಶ್ಮಿ ನವಲಕರ ಮತ್ತು ಪ್ರ.ದ.ಸ. ಆರ್.ಬಿ.ಯಮಕನಮಡರ್ಿ ಗಣಕ ಶಿಕ್ಷಕಿಯಾದ ದೀಪಾ ಕಂಬಾರ, ಸಹಾಯಕ ಮಾರುತಿ ಕೆಂಪಣ್ಣವರ ಅವರು ಹಾಗೂ ಶಾಲಾ ಮಕ್ಕಳು ಉಪಸ್ಥತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 