ದುಗರ್ಾದೇವಿ ಜಾತ್ರೆಗೆ ಅದ್ದೂರಿ ಚಾಲನೆ
ಲೋಕದರ್ಶನ ವರದಿ
ಹಾವೇರಿ28: ತಾಲೂಕಿನ ಹನುಮನಹಳ್ಳಿ ಗ್ರಾಮದ ದುಗರ್ಾದೇವಿ ಜಾತ್ರೆಗೆ ಅದ್ಧೂರಿಯಾಗಿ ಚಾಲನೆ ನೀಡಲಾಯಿತು. ಶುಕ್ರವಾರ ಸಂಜೆ 8.00ಕ್ಕೆ ಅಲಂಕಾರಗೊಂಡ ವಾಹನದಲ್ಲಿ ದೇವಿಯನ್ನು ಶೃಂಗರಿಸಿಕೊಂಡು ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೇರವಣಿಗೆ ಮುಖಾಂತರ ಸಾಗಿ ನಂತರ ದುಗರ್ಾದೇವಿ ದೇವಸ್ಥಾನ ತಲುಪಿ ದೇವಿಯನ್ನು ಪ್ರತಿಷ್ಠಾಪಿಸಿ ಊಡಿ ತುಂಬುವ ಕಾರ್ಯಕ್ರಮ ಜರುಗಿತು.
ಮರುದಿನ ಶನಿವಾರ ದಿವಸ ಸಾಯಂಕಾಲದವರೆಗೆ ದೇವಸ್ಥಾನದಲ್ಲಿ ಭಕ್ತರಿಗೆ ದರ್ಶನ ನೀಡುವ ತಾಯಿಗೆ ಊರಿನ ಗ್ರಾಮಸ್ಥರು ಪೂಜಾ ಕೈಂಕರ್ಯ ಕೈಗೊಂಡು ದೇವಿಗೆ ನೈವೇದ್ಯವನ್ನು ಅಪರ್ಿಸಿದರು.
ಮನ ಸಳೆದ ಸಿಡಿಮದ್ದಿನ ಪ್ರದರ್ಶನ: ಮೇರವಣಿಗೆಯಲ್ಲಿ ತಮಷಾ ಮದ್ದಿನ ಆರ್ಭಟ ನೋಡುಗರ ಮನ ಸೆಳೆಯಿತು ಜೊತೆಗೆ ರಾಣೇಬೆನ್ನೂರಿನ ಶಾರದಾ ಆಕರ್ೆಸ್ಟ್ರಾ ಸೌಂಡ್ ಸಿಸ್ಟಮ್ ಆಯೋಜಿಸಿದ ಸಂಗೀತ ಕಾರ್ಯಕ್ರಮದ ಹಾಡುಗಳಿಗೆ ಕುಣಿದು ಕುಪ್ಪಳಿಸಿ ಯುವ ಸಮೂಹ ಸಂಭ್ರಮಿಸಿತು.
ಜಾತ್ರೆಯ ಮೆರವಣಿಗೆಯಲ್ಲಿ ಗ್ರಾಮದ ಮುಖಂಡರಾದ ಶಿವನಗೌಡ ಲೆಕ್ಕನಗೌಡ್ರ, ಬಸವರಾಜ ರಿತ್ತಿ, ಕನಕಪ್ಪ ದಾಸಣ್ಣನವರ, ಸುನೀಲ್ ಬಂಕಾಪುರ, ಶ್ರೀಕಾಂತ ಹನುಮಗೌಡ್ರ ಸೇರಿದಂತೆ ಗುರು- ಹಿರಿಯರು, ಗ್ರಾಮಸ್ಥರು ಉಪಸ್ಥಿತರಿದ್ದರು
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 