ದುಗರ್ಾದೇವಿ ಜಾತ್ರೆಗೆ ಅದ್ದೂರಿ ಚಾಲನೆ
ಲೋಕದರ್ಶನ ವರದಿ
ಹಾವೇರಿ28: ತಾಲೂಕಿನ ಹನುಮನಹಳ್ಳಿ ಗ್ರಾಮದ ದುಗರ್ಾದೇವಿ ಜಾತ್ರೆಗೆ ಅದ್ಧೂರಿಯಾಗಿ ಚಾಲನೆ ನೀಡಲಾಯಿತು. ಶುಕ್ರವಾರ ಸಂಜೆ 8.00ಕ್ಕೆ ಅಲಂಕಾರಗೊಂಡ ವಾಹನದಲ್ಲಿ ದೇವಿಯನ್ನು ಶೃಂಗರಿಸಿಕೊಂಡು ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೇರವಣಿಗೆ ಮುಖಾಂತರ ಸಾಗಿ ನಂತರ ದುಗರ್ಾದೇವಿ ದೇವಸ್ಥಾನ ತಲುಪಿ ದೇವಿಯನ್ನು ಪ್ರತಿಷ್ಠಾಪಿಸಿ ಊಡಿ ತುಂಬುವ ಕಾರ್ಯಕ್ರಮ ಜರುಗಿತು.
ಮರುದಿನ ಶನಿವಾರ ದಿವಸ ಸಾಯಂಕಾಲದವರೆಗೆ ದೇವಸ್ಥಾನದಲ್ಲಿ ಭಕ್ತರಿಗೆ ದರ್ಶನ ನೀಡುವ ತಾಯಿಗೆ ಊರಿನ ಗ್ರಾಮಸ್ಥರು ಪೂಜಾ ಕೈಂಕರ್ಯ ಕೈಗೊಂಡು ದೇವಿಗೆ ನೈವೇದ್ಯವನ್ನು ಅಪರ್ಿಸಿದರು.
ಮನ ಸಳೆದ ಸಿಡಿಮದ್ದಿನ ಪ್ರದರ್ಶನ: ಮೇರವಣಿಗೆಯಲ್ಲಿ ತಮಷಾ ಮದ್ದಿನ ಆರ್ಭಟ ನೋಡುಗರ ಮನ ಸೆಳೆಯಿತು ಜೊತೆಗೆ ರಾಣೇಬೆನ್ನೂರಿನ ಶಾರದಾ ಆಕರ್ೆಸ್ಟ್ರಾ ಸೌಂಡ್ ಸಿಸ್ಟಮ್ ಆಯೋಜಿಸಿದ ಸಂಗೀತ ಕಾರ್ಯಕ್ರಮದ ಹಾಡುಗಳಿಗೆ ಕುಣಿದು ಕುಪ್ಪಳಿಸಿ ಯುವ ಸಮೂಹ ಸಂಭ್ರಮಿಸಿತು.
ಜಾತ್ರೆಯ ಮೆರವಣಿಗೆಯಲ್ಲಿ ಗ್ರಾಮದ ಮುಖಂಡರಾದ ಶಿವನಗೌಡ ಲೆಕ್ಕನಗೌಡ್ರ, ಬಸವರಾಜ ರಿತ್ತಿ, ಕನಕಪ್ಪ ದಾಸಣ್ಣನವರ, ಸುನೀಲ್ ಬಂಕಾಪುರ, ಶ್ರೀಕಾಂತ ಹನುಮಗೌಡ್ರ ಸೇರಿದಂತೆ ಗುರು- ಹಿರಿಯರು, ಗ್ರಾಮಸ್ಥರು ಉಪಸ್ಥಿತರಿದ್ದರು
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು 