ರಸ್ತೆ ಡಾಂಬರೀಕರಣ ಕಾಮಗಾರಿಗೆ ಶಾಸಕರಿಂದ ಚಾಲನೆ
ಲೋಕದರ್ಶನ
ವರದಿ
ತಾಳಿಕೋಟೆ 20: ತಾಳಿಕೋಟೆ, ತಾಲೂಕಿನ ಬೇಲೂರ-ನಾವದಗಿ-ಸಾಲವಾಡಗಿ ಗ್ರಾಮಕ್ಕೆ ತೆರಳು ಮುಖ್ಯ ರಸ್ತೆ ಡಾಂಬರೀಕರಣ ಕಾಮಗಾರಿಗೆ ದೇವರಹಿಪ್ಪರಗಿ ಮತಕ್ಷೇತ್ರದ ಶಾಸಕ ಸೋಮನಗೌಡ ಪಾಟೀಲ(ಸಾಸನೂರ) ಅವರು ಬುಧವಾರರಂದು ಭೂಮಿಪೂಜೆ
ನೆರವೇರಿಸಿ ಚಾಲನೆ ನೀಡಿದರು.
ಈ ಸಮಯದಲ್ಲಿ ಮಾತನಾಡಿದ
ಶಾಸಕ ಸಾಸನೂರ ಅವರು ಬಹಳದಿನಗಳಿಂದ ದುರಸ್ಥಿ
ಕಾಣದೇ ನೆನೆಗುದಿಗೆಗೆ ಬಿದ್ದಿದ್ದ ಬೆಲೂರ - ನಾದವಗಿ ರಸ್ತೆಯನ್ನು ಲೋಕೋಪಯೋಗಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ನಬಾರ್ಡ ಆರ್ಆಯ್ಡಿಎಫ್-23 ವತಿಯಿಂದ 69 ಲಕ್ಷ ರೂ. ವೆಚ್ಚದಲ್ಲಿ
ಸುಮಾರು 4 ಕೀಲೋಮೀಟರ್ ರಸ್ತೆ ಸುಧಾರಣೆ ಕೈಗೊಳ್ಳಲಾಗುತ್ತಿದೆ ಈ ಕಾಮಗಾರಿಯನ್ನು ಅಚ್ಚುಕಟ್ಟಾಗಿ
ನಿರ್ವಹಿಸಿ ಕೊಡಲು ಗುತ್ತಿಗೆದಾರರಿಗೆ ಸಂಬಂದಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ಈ ಸಮಯದಲ್ಲಿ ಮುಖಂಡರುಗಳಾದ
ರಾಜುಸೌಕಾರ ಇಬ್ರಾಂಪೂರ, ಸಿದ್ದನಗೌಡ ಕಾರಗನೂರ, ಚನ್ನಯ್ಯಸ್ವಾಮಿ ಹಿರೇಮಠ, ಮಲರೆಡ್ಡೆಪ್ಪಗೌಡ ಹಾವರಗಿ, ಸಹಾಯಕ ಕಾರ್ಯನಿವರ್ಾಹಕ ಅಭಿಯಂತರರು, ಪಿ.ಎಚ್.ಮ್ಯಾಗಿನಮನಿ,
ಕಿರಿಯ ಸಹಾಯಕ ಅಭಿಯಂತರ ಬಿ.ಜೆ.ಮುರಾಳ,
ರಾಜಶೇಖರ, ಗುತ್ತಿಗೆದಾರ ಪ್ರಶಾಂತ ಹಾವರಗಿ ಮೊದಲಾದವರು ಇದ್ದರು.
ನುಸಾರವಾಗಿ
ಅ.17ರಂದು ಅಪಹರಣ ಪ್ರಕರಣವನ್ನು
ದಾಖಲಿಸಿಕೊಂಡು, ಡಿವೈಎಸ್ಪಿ ನೇತೃತ್ವದ ನಾಲ್ಕು ತಂಡವನ್ನ ರಚಿಸಿ ತನಿಖೆ ಕೈಗೊಂಡಿದ್ದರು. ಈ ವೇಳೆ ಕೊಲೆಗೆ
ಸಂಬಧಿಸಿದ ಆರೋಪಿಗಳಾದ ಮಂಜುನಾಥ ಹೆಗಡೆ ಹಾಗೂ ಆತನ ಅಕ್ಕನ
ಮಗನಾದ ಹರೀಶ ಹೆಗಡೆಯನ್ನು ಬಂಧಿಸುವಲ್ಲಿ
ಯಶಸ್ವಿಯಾಗಿದ್ದೇವೆ. ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಈ ಕೊಲೆ ನಡೆಸಲಾಗಿದೆ
ಎಂದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 