ವಿವಿಧ ಕಾಮಗಾರಿಗಳಿಗೆ ಸಚಿವರಿಂದ ಚಾಲನೆ
ಹಾವೇರಿ06: ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ವತಿಯಿಂದ ಹಾವೇರಿ ನಗರದ ಜಾನುವಾರು ಮಾರುಕಟ್ಟೆ ಪ್ರಾಂಗಣದಲ್ಲಿ ನಿಮರ್ಿಸಲಾದ ವಿವಿಧ ಕಟ್ಟಡ ಕಟ್ಟಡಗಳನ್ನು ಆಹಾರ ಮತ್ತು ನಾಗರೀಕ ಸಬರಾಜು, ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಕ್ಫ್ ಹಾಗೂ ಹಜ್ ಇಲಾಖೆ ಸಚಿವರು ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಜೆಡ್.ಜಮೀರ್ ಅಹ್ಮದ್ಖಾನ್ ಅವರು ಬುಧವಾರ ಉದ್ಘಾಟಿಸಿದರು
ಒಂದು ಕೋಟಿ ರೂ. ವೆಚ್ಚದಲ್ಲಿ ಆಹಾರಧಾನ್ಯ ಮಾರುಕಟ್ಟೆ, 42 ಲಕ್ಷ ರೂ. ವೆಚ್ಚದಲ್ಲಿ ಆರ್.ಕೆ.ವಿ.ವೈ ಯೋಜನೆಯಡಿ ಮುಚ್ಚು ಹರಾಜುಕಟ್ಟೆ, ವಾಷರ್ಿಕ ಕ್ರಿಯಾ ಯೋಜನೆಯಲ್ಲಿ 124 ಲಕ್ಷ ರೂ. ವೆಚ್ಚದಲ್ಲಿ ಜಾನುವಾರು ಮಾರುಕಟ್ಟೆ ಪ್ರಾಂಗಣದಲ್ಲಿ ನಿಮರ್ಿಸಲಾದ 12 ಸಣ್ಣ ಮಳಿಗೆಗಳು, 16 ಲಕ್ಷ ರೂ. ವೆಚ್ಚದಲ್ಲಿ ನಿಮರ್ಿಸಲಾದ ಕುರಿ ಮತ್ತು ಮೇಕೆ ಮಾರುಕಟ್ಟೆ, ಐದು ಲಕ್ಷ ರೂ. ವೆಚ್ಚದ ಶುದ್ಧ ನೀರಿನ ಘಟಕಗಳನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಶಾಸಕರಾದ ನೆಹರು ಓಲೇಕಾರ, ವಿರುಪಾಕ್ಷಪ್ಪ ಬಳ್ಳಾರಿ, ಜಿ.ಪಂ.ಅಧ್ಯಕ್ಷ ಎಸ್.ಕೆ.ಕರಿಯಣ್ಣನವರ, ಸಲೀಂ ಅಹ್ಮದ್, ಮಾಜಿ ಸಚಿವ ರುದ್ರಪ್ಪ ಲಮಾಣಿ, ಮಾಜಿ ಶಾಸಕ ಬಸವರಾಜ ಶಿವಣ್ಣನವರ, ಎ.ಪಿ.ಎಂ.ಸಿ.ಅಧ್ಯಕ್ಷರು, ಸದಸ್ಯರು ಹಾಗೂ ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ ಇತರರು ಉಪಸ್ಥಿತರಿದ್ದರು.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 