2ಎ ಮೀಸಲಾತಿ ಹೋರಾಟದಲ್ಲಿ ಗಾಯಗೊಂಡವರ ಮನೆಗೆ ದುಂಡಿಗೌಡ್ರ ಬೇಟಿ ಮತ್ತು ಯೋಗ ಕ್ಷೇಮ ವಿಚಾರನೆ
Dundigowdra beti and yoga welfare inquiry at the home of those injured in the 2A reservation strugg
2ಎ ಮೀಸಲಾತಿ ಹೋರಾಟದಲ್ಲಿ ಗಾಯಗೊಂಡವರ ಮನೆಗೆ ದುಂಡಿಗೌಡ್ರ ಬೇಟಿ ಮತ್ತು ಯೋಗ ಕ್ಷೇಮ ವಿಚಾರನೆ
ಶಿಗ್ಗಾವಿ 12: ತಾಲೂಕಿನ ಬೆಳವಳಕೊಪ್ಪ ಗ್ರಾಮದ ನಂದೀಶ ಲಂಡೆತ್ತಿನವರ ಹಾಗೂ ಮಂಜುನಾಥ ರಟಗೇರಿ ಅವರು ಮೊನ್ನೆ ಬೆಳಗಾವಿಯಲ್ಲಿ ನಡೆದ ಪಂಚಮಸಾಲಿ 2ಎ ಮೀಸಲಾತಿ ಹೋರಾಟದಲ್ಲಿ ಪೊಲೀಸರ ಹೊಡೆತಕ್ಕೆ ಒಳಗಾಗಿ ಗಾಯಗೊಂಡವರ ಮನೆಗೆ ಭಾರತ ಸೇವಾ ಸಂಸ್ಥೆ ಅಧ್ಯಕ್ಷ ಶ್ರೀಕಾಂತ ದುಂಡಿಗೌಡ್ರ ಆರೋಗ್ಯ ಮತ್ತು ಯೋಗ ಕ್ಷೇಮ ವಿಚಾರಿಸಿದರು.
ನಂತರ ಮಾತನಾಡಿದ ಅವರು ಶಾಂತಿಯುತವಾಗಿ ನಡೆಯುತ್ತಿದ್ದ ಹೋರಾಟವನ್ನು ಕೆಲವೊಂದಿಷ್ಟು ರಾಜಕಾರಣಿಗಳು ಅಧಿಕಾರಿಗಳನ್ನು ದುರಪಯೋಗ ಪಡೆಸಿಕೊಂಡು ಪೋಲಿಸರಿಂದ ಹಲ್ಲೆಮಾಡಿಸಿರುವುದು ಖಂಡನೀಯ ಮತ್ತು ಹೋರಾಟಗಾರರ ಮೇಲೆ ಹಲ್ಲೆ ಮಾಡಿದ ಪೊಲೀಸ ಅಧಿಕಾರಿಗಳನ್ನು ಈ ಕೂಡಲೇ ಅಮಾನತುಗೊಳಿಸಿ ಆದೇಶ ಹೊರಡಿಸಬೇಕೆಂದು ಸರ್ಕಾರಕ್ಕೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ರಮೇಶ ಸಾತಣ್ಣವರ, ಬಸನಗೌಡ ಪಾಟೀಲ, ಬಸನಗೌಡ. ಎಸ್.ಪಾಟೀಲ, ಗುರುರಾಜ ಶೆಟ್ಟರ, ಬಸವರಾಜ ಲಂಡೆತ್ತಿನವರ,ಮಹದೇವಪ್ಪ ಲಂಡೆತ್ತಿನವರ, ರಮೇಶ ಲಂಡೆತ್ತಿನವರ, ಮಂಜುನಾಥ ಲಂಡೆತ್ತಿನವರ, ಸೇರಿದಂತೆ ಗ್ರಾಮ ಪಂಚಾಯತ ಸದಸ್ಯರಾದ ಖಾಜಾಮೈನುದ್ದಿನ ಹುಲಗೂರ, ಈಶ್ವರ ಹರ್ಕುಣಿ ಹಾಗೂ ಗ್ರಾಮದ ಗುರು ಹಿರಿಯರು ಹಾಗೂ ಸಮಾಜದ ಹಿರಿಯರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 