ಬಸ ನಿಲ್ದಾಣದಲ್ಲಿ ದ್ವಜಾರೋಹಣ ಕಾರ್ಯಕ್ರಮ
Dwajarohana program at bus stand
ಬಸ ನಿಲ್ದಾಣದಲ್ಲಿ ದ್ವಜಾರೋಹಣ ಕಾರ್ಯಕ್ರಮ
ಶಿಗ್ಗಾವಿ 26 : ಪಟ್ಟಣದ ಹೊಸ ಬಸ ನಿಲ್ದಾಣದಲ್ಲಿ 76 ನೇ ಗಣರಾಜ್ಯೋತ್ಸವದ ನಿಮಿತ್ಯ ಡಾ.ಬಾಬಾ ಸಾಹೇಬ ಅಂಬೇಡ್ಕರ್ ಹಾಗೂ ರಾಷ್ಟಪಿತ ಮಹಾತ್ಮ ಗಾಂದೀಜಿಯವರ ಭಾವಚಿತ್ರಕ್ಕೆ ಪೂಜೆಯನ್ನು ಸಲ್ಲಿಸಿ ನಂತರ ಧ್ವಜಾರೋಹಣವನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಸಾರಿಗೆ ನಿಯಂತ್ರಕರಾದ ಆರ್.ಫಿ.ನಧಾಪ, ಐ.ಎ.ವಡ್ಡರ, ಎಸ್.ಡಿ.ಕಲಾಲ, ಹಂಚಿನಮನಿ ಸೇರಿದಂತೆ ಪತ್ರಿಕೆ ವಿತರಕರ ಸಂಘದ ಅದ್ಯಕ್ಷ ವಿರುಪಾಕ್ಷಪ್ಪ ನೀರಲಗಿ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 