ಪರಿಸರ ಸ್ನೇಹಿ ಉದ್ಯಾನದಲ್ಲಿ: ಸಂಕ್ರಾಂತಿ ಹಬ್ಬ ಆಚರಣೆ
ಲೋಕದರ್ಶನವರದಿ
ಬ್ಯಾಡಗಿ16: ಎಳ್ಳು ಹಚ್ಚಿದ ರೊಟ್ಟಿ, ಎಣ್ಣಿಗಾಯಿ, ಮೊಳಕೆಯೊಡೆದ ಕಾಳಿನ ಪಲ್ಯ, ಎಳ್ಳು ಹೋಳಿಗೆ, ಗೋದಿಹುಗ್ಗಿ, ಸಿಹಿಬಾತ್ ಸೇರಿದಂತೆ ವಿವಿಧ ತರದ ಚಟ್ನಿಗಳು, ಚಿತ್ರಾನ್ನ, ಮೊಸರನ್ನು ಮುಂತಾದ ಖಾದ್ಯಗಳು ಸಂಕ್ರಾಂತಿ ನಿಮಿತ್ತ ತಾಲೂಕಿನ ಕಾಗಿನೆಲೆ ಕನಕ ಸ್ನೇಹಿ ಉದ್ಯಾನವನದಲ್ಲಿ ಕಂಡು ಬಂದ ಬಗೆಬಗೆಯ ಖಾದ್ಯಗಳು
ಸಂಕ್ರಾಂತಿ ದಿನದಂದು ನದಿ ಸಮುದ್ರಗಳಿಗೆ ತೆರಳಿ ಸ್ನಾನ ಮಾಡಿ ಬಳಿಕ ದೇವಸ್ಥಾನಗಳಿಗೆ ತೆರಳಿ ಪೂಜೆ ಸಲ್ಲಿಸುವುದು ವಾಡಿಕೆ ಆದರೆ ತಾಲೂಕಿನಲ್ಲಿ ಯಾವುದೇ ಪ್ರಮುಖ ನದಿಗಳು ಹರಿಯದೇ ಇರುವುದರಿಂದ ಮಹಿಳೆಯರು ಕುಟುಂಬ ಸಮೇತರಾಗಿ ಪರಿಸರ ಸ್ನೇಹಿ ಉದ್ಯಾನವನಕ್ಕೆ ತೆರಳಿ ಸಂಕ್ರಾಂತಿ ಆಚರಿಸಿಕೊಂಡರು.
ಹೊಸ ಪರಿಚಯಸ್ಥರೊಂದಿಗೆ ಸಹಭೋಜನ ಸವಿದ ಜನರು, ಬಳಿಕ ಉದ್ಯಾನವನದಲ್ಲಿ ಸುತ್ತಿದರು, ಈ ಸಂದರ್ಭದಲ್ಲಿ ವಿವಿಧ ಜಾತಿಯ ಸಸ್ಸೌಷಧಿ ಗಿಡಗಳು ಸೇರಿದಂತೆ, ವಿವಿಧ ಜಾತಿ ಹೂವುಗಳನ್ನು ಕಂಡು ಆನಂದಿಸಿದರು.
ಹಿರಿಯರು ಚಿಕ್ಕ ಮಕ್ಕಳೊಂದಿಗೆ ತಾವೂ ಮಕ್ಕಳಂತೆ ಆಟವಾಡಿ ಸಂಭ್ರಮಿಸಿದರು. ಭಕ್ತ ಕನಕದಾಸರ ಬೃಹತ್ ಮೂತರ್ಿ ಎದುರಿಗೆ ನಿಂತು ಫೋಟೊಗಳನ್ನು ತೆಗೆಸಿಕೊಳ್ಳುತ್ತಿದ್ದ ದೃಶ್ಯಗಳು ಕಂಡು ಬಂದವು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 