ಪರಿಸರ ಸ್ನೇಹಿ ಉದ್ಯಾನದಲ್ಲಿ: ಸಂಕ್ರಾಂತಿ ಹಬ್ಬ ಆಚರಣೆ
ಲೋಕದರ್ಶನವರದಿ
ಬ್ಯಾಡಗಿ16: ಎಳ್ಳು ಹಚ್ಚಿದ ರೊಟ್ಟಿ, ಎಣ್ಣಿಗಾಯಿ, ಮೊಳಕೆಯೊಡೆದ ಕಾಳಿನ ಪಲ್ಯ, ಎಳ್ಳು ಹೋಳಿಗೆ, ಗೋದಿಹುಗ್ಗಿ, ಸಿಹಿಬಾತ್ ಸೇರಿದಂತೆ ವಿವಿಧ ತರದ ಚಟ್ನಿಗಳು, ಚಿತ್ರಾನ್ನ, ಮೊಸರನ್ನು ಮುಂತಾದ ಖಾದ್ಯಗಳು ಸಂಕ್ರಾಂತಿ ನಿಮಿತ್ತ ತಾಲೂಕಿನ ಕಾಗಿನೆಲೆ ಕನಕ ಸ್ನೇಹಿ ಉದ್ಯಾನವನದಲ್ಲಿ ಕಂಡು ಬಂದ ಬಗೆಬಗೆಯ ಖಾದ್ಯಗಳು
ಸಂಕ್ರಾಂತಿ ದಿನದಂದು ನದಿ ಸಮುದ್ರಗಳಿಗೆ ತೆರಳಿ ಸ್ನಾನ ಮಾಡಿ ಬಳಿಕ ದೇವಸ್ಥಾನಗಳಿಗೆ ತೆರಳಿ ಪೂಜೆ ಸಲ್ಲಿಸುವುದು ವಾಡಿಕೆ ಆದರೆ ತಾಲೂಕಿನಲ್ಲಿ ಯಾವುದೇ ಪ್ರಮುಖ ನದಿಗಳು ಹರಿಯದೇ ಇರುವುದರಿಂದ ಮಹಿಳೆಯರು ಕುಟುಂಬ ಸಮೇತರಾಗಿ ಪರಿಸರ ಸ್ನೇಹಿ ಉದ್ಯಾನವನಕ್ಕೆ ತೆರಳಿ ಸಂಕ್ರಾಂತಿ ಆಚರಿಸಿಕೊಂಡರು.
ಹೊಸ ಪರಿಚಯಸ್ಥರೊಂದಿಗೆ ಸಹಭೋಜನ ಸವಿದ ಜನರು, ಬಳಿಕ ಉದ್ಯಾನವನದಲ್ಲಿ ಸುತ್ತಿದರು, ಈ ಸಂದರ್ಭದಲ್ಲಿ ವಿವಿಧ ಜಾತಿಯ ಸಸ್ಸೌಷಧಿ ಗಿಡಗಳು ಸೇರಿದಂತೆ, ವಿವಿಧ ಜಾತಿ ಹೂವುಗಳನ್ನು ಕಂಡು ಆನಂದಿಸಿದರು.
ಹಿರಿಯರು ಚಿಕ್ಕ ಮಕ್ಕಳೊಂದಿಗೆ ತಾವೂ ಮಕ್ಕಳಂತೆ ಆಟವಾಡಿ ಸಂಭ್ರಮಿಸಿದರು. ಭಕ್ತ ಕನಕದಾಸರ ಬೃಹತ್ ಮೂತರ್ಿ ಎದುರಿಗೆ ನಿಂತು ಫೋಟೊಗಳನ್ನು ತೆಗೆಸಿಕೊಳ್ಳುತ್ತಿದ್ದ ದೃಶ್ಯಗಳು ಕಂಡು ಬಂದವು.
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ
ಬಡ ಅಂಗವಿಕಲ ಸರ್ಫರಾಜ್ ಬಿಸ್ತಿಗೆ ಫೇಸ್ಬುಕ್ ಫ್ರೆಂಡ್ಸ್ ಸರ್ಕಲ್ ತಂಡದಿಂದ ಹೊಸ ವೀಲ್ಚೇರ್ ಉಡುಗೊರೆ
ಅದ್ದೂರಿಯಿಂದ ಜರುಗಿದ ಕೋಣ ಬಿಡುವ ಸಂಪ್ರದಾಯ ಕಾರ್ಯಕ್ರಮ : ಸಂಕೇಶ್ವರ ಮಹಾಲಕ್ಷ್ಮೀ ಜಾತ್ರೆಯ ಚೊಚ್ವಲು ಕಾರ್ಯಕ್ಕೆ ಚಾಲನೆ
ನಂದು ಮುಡಶಿ ಬೆವರು ಸುರಿಸಿ ಸ್ವಂತ ಜಮೀನಿನಲ್ಲಿ ಬೆಳೆದ ಅಕ್ಕಿ, ಜೋಳ ತಂದು ಕೊಟ್ಟಿಲ್ಲ. ಎಲ್ಲಿಂದ ಬಂದಿವೆ, ಆತನ ಸಾತಭಾರ ನನಗೆ ಗೊತ್ತಿದೆ : ಬಸನಗೌಡಾ
ಮಾಹಾಲಕ್ಷ್ಮೀ ಜಾತ್ರೆ ಲೆಕ್ಕ ಸಭೆಯಲ್ಲಿ ರಾಜಕೀಯ ಹಗ್ಗ ಜಗ್ಗಾಟದಿಂದ ಗಲಾಟೆ, ಆನೆ, ಪ್ರಮಾಣದಿಂದ ಜನರ ಛೀಮಾರಿ 