ವಿಶೇಷ ಚೇತನ ಮಕ್ಕಳಿಗೆ ಸಾಮಾನ್ಯ ಮಕ್ಕಳ ಜೊತೆ ಶಿಕ್ಷಣ ನೀಡಿ ಆತ್ಮವಿಶ್ವಾಸ ತುಂಬಿ : ಬಿಎಸ್.ಸಾವಳಗಿ
Educate children with special needs along with normal children to build self-confidence: BS Savalag
ತಾಳಿಕೋಟೆ 22: ಪಟ್ಟಣದ ಆಶ್ರಯ ಬಡಾವಣೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳಿಗೆ ಅರಿವು ಮತ್ತು ಕ್ರೀಡೆ ಕಾರ್ಯಕ್ರಮವನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಬಿಎಸ್.ಸಾವಳಗಿ ಉದ್ಘಾಟಿಸಿ ಮಾತನಾಡಿ, ವಿಶೇಷ ಚೇತನ ಮಕ್ಕಳಿಗೆ ಸಾಮಾನ್ಯ ಮಕ್ಕಳ ಜೊತೆ ಶಿಕ್ಷಣ ಹಾಗೂ ಇತರ ಅವಕಾಶಗಳನ್ನು ನೀಡಿ ಆತ್ಮವಿಶ್ವಾಸವನ್ನು ತುಂಬುವ ಕೆಲಸವಾಗಬೇಕು ಎಂದು ಸಲಹೆ ನೀಡಿದರು. ಈ ಸಂದರ್ಭದಲ್ಲಿ ಕ್ಷೇತ್ರ ಸಮನ್ವಯಾಧಿಕಾರಿ ಆರಿ್ಬ. ದಮ್ಮೂರಮಠ, ಮುಖ್ಯಶಿಕ್ಷಕ ಎಂ.ಬಿ.ನಾಗೂರಎಸ್ಡಿಎಂಸಿ ಅಧ್ಯಕ್ಷ ದಸ್ತಗೀರ ಯಾಕಿನ್, ಬಿಐಆರ್ಟಿ.ಎಸ್. ಎಸ್ ರಾಮತಾಳ, ಆರ್.ಎಚ್.ಢವಳಗಿ, ಕೆ.ಎಸ್.ಸಜ್ಜನ್ ಮಾತನಾಡಿದರು. ಸಿಆರ್ಿಗಳು ಪಾಲಕರು ಉಪಸ್ಥಿತರಿದ್ದರು ಕಾರ್ಯಕ್ರಮದಲ್ಲಿ ಮಕ್ಕಳಿಗೆ ಲಘು ಆಟಗಳನ್ನು ಲಘು ಮನರಂಜನಾ ಕಾರ್ಯಕ್ರಮಗಳನ್ನು ಏರಿ್ಡಸಿ ಅವರಿಗೆ ಬಹುಮಾನ ಹಾಗೂ ಪ್ರಶಸ್ತಿ ಪತ್ರಗಳನ್ನು ವಿತರಿಸಲಾಯಿತು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 