ರಾಜ್ಯಕ್ಕೆ ಸಮರ್ಥ ಆಡಳಿತ - ಶ್ರೀನಿವಾಸ ಪೂಜಾರಿ ವಿಶ್ವಾಸ
ಬೆಂಗಳೂರು, ಜು 28 ರಾಜ್ಯದಲ್ಲಿ ಹೊಸದಾಗಿ ಅಧಿಕಾರ ಸೂತ್ರ ಹಿಡಿದಿರುವ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ಮುಂದಿನ ಮೂರೂವರೆ ವರ್ಷಗಳ ಕಾಲ ಸ್ವಚ್ಛ, ಸುಭದ್ರ ಆಡಳಿತ ನೀಡಲಿದೆ ಎಂದು ಪಕ್ಷದ ಮುಖಂಡ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಅವರು ಕೇಂದ್ರ ಸರಕಾರದ ಕಿಸಾನ್ ಸಮ್ಮಾನ್ ಯೋಜನೆಗೆ ಪೂರಕವಾಗಿ ವಾರ್ಷಿಕ 4 ಸಾವಿರ ಹೆಚ್ಚುವರಿ ಹಣ ಪಾವತಿ ಮಾಡುವುದಾಗಿ ಹೇಳಿಕೆ ರೈತರ ಪರ ಹೆಚ್ಚಿನ ಕಾಳಜಿ ತೋರಿದ್ದಾರೆ.
ಇದಲ್ಲದೇ ನನೆಗುದಿಗೆ ಬಿದ್ದಿರುವ ಹಲವಾರು ನೀರಾವರಿ ಯೋಜನೆಗಳು, ಬರಗಾಲ ಪೀಡಿತ ತಾಲೂಕುಗಳಿಗೆ ಹೆಚ್ಚು ಆದ್ಯತೆ ನೀಡಲು ಸರಕಾರ ಇಚ್ಛಿಸಿದೆ. ಮುಂದಿನ ದಿನಗಳಲ್ಲಿ ಕುಡಿಯುವ ನೀರು, ರಸ್ತೆಗಳೂ ಸೇರಿದಂತೆ, ಮೂಲಭೂತ ಸೌಕರ್ಯಗಳು, ಕರಾವಳಿ ಪ್ರದೇಶದ ಮೀನುಗಾರಿಕೆಗೆ ಬಂದರುಗಳು, ಹಿಂದುಳಿದ ವರ್ಗಗಳು ಹಾಗೂ ಪರಿಶಿಷ್ಟ ಜಾತಿ, ಪಂಗಡಗಳಿಗೆ ಬೇಕಾದ ಮೂಲಭೂತ ಸೌಕರ್ಯ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಜನರಿಗೆ ತಲುಪಿಸುವ ಕೆಲಸ ಮಾಡಲಿದ್ದಾರೆ ಎಂದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 