ಜಿಲ್ಲಾ ಕಾರ್ಯದರ್ಶಿಯಾಗಿ ಆಯ್ಕೆ
Elected as District Secretary
ಜಿಲ್ಲಾ ಕಾರ್ಯದರ್ಶಿಯಾಗಿ ಆಯ್ಕೆ
ಇಂಡಿ 23 : ತಾಲ್ಲೂಕಿನ ಬಸನಾಳ ಗ್ರಾಮದ ರೈತ ಹೋರಾಟಗಾರ ಭೀಮರಾಯ ಶಿ ಪೂಜಾರಿ ಇವರನ್ನು ಭಾರತ ಕಮ್ಯೂನಿಸ್ಟ್ ಪಕ್ಷದ (ಮಾರ್ಕ್ಸವಾದಿ) ವಿಜಯಪೂರ ಜಿಲ್ಲಾ ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಗಿದೆ.ನಿನ್ನೆ ವಿಜಯಪೂರ ನಗರದಲ್ಲಿ ನಡೆದ ಪಕ್ಷದ 22 ನೇ ಜಿಲ್ಲಾ ಸಮ್ಮೇಳನದಲ್ಲಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು ಈ ಸಂದರ್ಭದಲ್ಲಿ ಪಕ್ಷದ ರಾಜ್ಯ ಕಾರ್ಯದರ್ಶಿ ಯು ಬಸವರಾಜ, ಜಿಲ್ಲಾ ಉಸ್ತುವಾರಿ ಜಿ ಎನ್ ನಾಗರಾಜ್, ಜಿಲ್ಲಾ ಕಾರ್ಯದರ್ಶಿ ಅಣ್ಣಾರಾಯ ಈಳಗೇರಿ, ಭಾರತಿ ವಾಲಿ, ಪ್ರತಿಭಾ ಕುರಡಿ ಸುರೇಖಾ ರಜಪೂತ, ಲಕ್ಷ್ಮಣ ಹಂದ್ರಾಳ, ಸುನಂದಾ ನಾಯಕ, ಜಿ ಬಿ ಸುರೇಶ್ ಸುಜಾತಾ ಬಿರಾದಾರ, ಸುಭಾಷ್ ತಳಕೇರಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 