ನೌಕರರ ಸಂಘದ ಅಧ್ಯಕ್ಷರಾಗಿ ಮೂರನೇ ಬಾರಿಗೆ ಆಯ್ಕೆ
Elected for the third time as the President of the Employees' Union
ನೌಕರರ ಸಂಘದ ಅಧ್ಯಕ್ಷರಾಗಿ ಮೂರನೇ ಬಾರಿಗೆ ಆಯ್ಕೆ
ಧಾರವಾಡ 16 : ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಮೂರನೇ ಬಾರಿಗೆ ಆಯ್ಕೆ ಆದ ಮಾನ್ಯ ಶ್ರೀ ಎಸ್ ಎಫ್ ಸಿದ್ಧನಗೌಡ್ರ ಅವರನ್ನು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಸನ್ಮಾನ ಮಾಡಿ ಗೌರವಿಸಲಾಯಿತು. ಇದೇ ಸಂದರ್ಭದಲ್ಲಿ ಫೆಬ್ರವರಿ 3 , 4 ರಂದು ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಜರುಗುವ 17 ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಕ್ಕೆ ಧಾರವಾಡ ಜಿಲ್ಲೆಯ ಎಲ್ಲ ಸರ್ಕಾರಿ ನೌಕರರನ್ನು ಹಾಗೂ ಜಿಲ್ಲಾ, ತಾಲೂಕು ಪದಾಧಿಕಾರಿಗಳಿಗೆ ಆಹ್ವಾನ ನೀಡಿಲಾಯಿತು. ಎಲ್ಲ ನೌಕರರಿಗೂ ಸಹ ಓಓಡಿ ಸೌಲಭ್ಯ ವಿರುತ್ತದೆ. ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಡಾ. ಲಿಂಗರಾಜ ಅಂಗಡಿ, ಎ.ಡಿ.ಎಲ್.ಆರ್ ರಾಜಶೇಖರ ಹಳ್ಳೂರ. ಗೌರವ ಕಾರ್ಯದರ್ಶಿ ಕೆ.ಎಸ್ ಕೌಜಲಗಿ, ತಾಲೂಕಾಧ್ಯಕ್ಷ ಮಹಾಂತೇಶ ನರೇಗಲ್ಲ, ಕಾರ್ಯದರ್ಶಿ ಮಾರ್ತಾಂಡಪ್ಪ ಕತ್ತಿ, ಪರಿವಾನಿಗೆ ಭೂಮಾಪಕ ಶಿವಾನಂದ ಅಗಸಿಮನಿ ಇದ್ವಿದರು.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 