ರಾಜ್ಯ ದಲಿತ ಸಂಘರ್ಷ ಸಮಿತಿ ತಾಲೂಕಾ ಶಾಖೆ ಪದಾಧಿಕಾರಿಗಳ ಆಯ್ಕೆ
Election of office bearers of State Dalit Sangharsh Samiti Taluka Branch
ಮುದ್ದೇಬಿಹಾಳ 14 : ಪಟ್ಟಣದ ಪ್ರವಾಸಿ ಮಂದಿರದಲ್ಲಿ ದಸಸಂ ಜಿಲ್ಲಾ ಸಂಚಾಲಕ ವಾಯ್. ಸಿ. ಮಯೂರ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ತಾಲೂಕಾ ಶಾಖೆ ಪದಾಧಿಕಾರಿಗಳ ಆಯ್ಕೆ ನಡೆಯಿತು.ಈ ವೇಳೆ ತಾಲೂಕಾ ಡಿ. ಎಸ್. ಎಸ್. (ಡಿ. ಜಿ. ಸಾಗರ ಬಣ ) ನೂತನ ಸಂಚಾಲಕರಾಗಿ ಬಸವರಾಜ. ಸಂ. ತಂಗಡಗಿ, ಸಹ ಸಂಚಾಲಕರಾಗಿ ಪರಶು ಇಂಗಳಗೇರಿ, ತಮ್ಮಣ್ಣ ಎಸ್. ನಂದಿ, ಪರಶುರಾಮ ಚಲವಾದಿ, ಖಜಾಂಚಿಯಾಗಿ ರಾಮಣ್ಣ ಚಲವಾದಿ ಸೇರಿದಂತೆ ಹಲವು ಪದಾಧಿಕಾರಿಗಳನ್ನು ಆಯ್ಕೆ ಮಾಡುವ ಮೂಲಕ ಸಂಘಟನೆಗೆ ಚಾಲನೆ ನೀಡಸಿದರು. ಈ ವೇಳೆ ಜಿಲ್ಲಾ ಸಮಿತಿಯ ಮಹಾಂತೇಶ ಸಾಸಾಬಾಳ ಬಾಗೇವಾಡಿ, ಸಂಚಾಲಕರ ಅವಿನಾಶ ಬಾಣಿಕೋಲ, ದೇವರಹಿಪ್ಪರಗಿ ಸಂಚಾಲಕ ಸಿದ್ದಾರ್ಥ ರೋಗಿ, ಕಲಕೇರಿ ಸಂಚಾಲಕ ಯಮನೂರಿ ಬೆಕಿನಾಳ, ಕಾನೂನು ಸಲಹೆಯಗಾರ ಕೆ ಬಿ ದೊಡಮನಿ, ಬಿ ಎಸ್ ಎಸ್ ಸಂಚಾಲಕ ಸಿ ಜಿ ವಿಜಯಕರ,ಹರೀಶ ನಾಟಿಕರ, ದೇವರಾಜ ಹಂಗರಗಿ, ಸೇರಿದಂತೆ ಅನೇಕ ತಾಲೂಕಿನ ವಿವಿಧ ಗ್ರಾಮಗಳ ಡಿ ಎಸ್ ಎಸ್ ಮುಖಂಡರು ಭಾಗವಹಿಸಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 