ಮಹಾವಿದ್ಯಾಲಯಗಳ ನೌಕರರ ಸಂಘದ ಪದಾಧಿಕಾರಿಗಳ ಆಯ್ಕೆ
Election of office bearers of the College Employees Association
ಮಹಾವಿದ್ಯಾಲಯಗಳ ನೌಕರರ ಸಂಘದ ಪದಾಧಿಕಾರಿಗಳ ಆಯ್ಕೆ
ಧಾರವಾಡ 07: ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಪನಿರ್ದೇಶಕರಾಗಿ ಆಧಿಕಾರ ವಹಿಸಿಕೊಂಡ ಡಾ. ತೇಜಸ್ವಿನಿ ನಾರಾಯಣಕರ ರವರಿಗೆ ಕರ್ನಾಡಕ ರಾಜ್ಯ ಪದವಿ ಪೂರ್ವ ಮಹಾವಿದ್ಯಾಲಯಗಳ ನೌಕರರ ಸಂಘದ ಪದಾಧಿಕಾರಿಗಳು ಶುಭ ಕೋರಿದರು. ಈ ಸಂದರ್ಭದಲ್ಲಿ ಮೋಹನ ಸಿದ್ದಾಂತಿ, ಸಂದೀಪ ಬೂದಿಹಾಳ, ಎಸ್.ಎಲ್. ಶೇಖರಗೋಳ, ಡಾ ಬಿ.ಆರ್. ರಾಠೋಡ, ಹನಮಂತಪ್ಪಾ ಡಿ, ಡಾ. ಸುನೀತಾ ಕಡಪಟ್ಟಿ, ಡಾ. ಸಯ್ಯದ, ಯು.ಎನ್. ಹಜೇರಿ, ಮುತಾದವರು ಇದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 