ಮಹಾವಿದ್ಯಾಲಯಗಳ ನೌಕರರ ಸಂಘದ ಪದಾಧಿಕಾರಿಗಳ ಆಯ್ಕೆ
Election of office bearers of the College Employees Association
ಮಹಾವಿದ್ಯಾಲಯಗಳ ನೌಕರರ ಸಂಘದ ಪದಾಧಿಕಾರಿಗಳ ಆಯ್ಕೆ
ಧಾರವಾಡ 07: ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಪನಿರ್ದೇಶಕರಾಗಿ ಆಧಿಕಾರ ವಹಿಸಿಕೊಂಡ ಡಾ. ತೇಜಸ್ವಿನಿ ನಾರಾಯಣಕರ ರವರಿಗೆ ಕರ್ನಾಡಕ ರಾಜ್ಯ ಪದವಿ ಪೂರ್ವ ಮಹಾವಿದ್ಯಾಲಯಗಳ ನೌಕರರ ಸಂಘದ ಪದಾಧಿಕಾರಿಗಳು ಶುಭ ಕೋರಿದರು. ಈ ಸಂದರ್ಭದಲ್ಲಿ ಮೋಹನ ಸಿದ್ದಾಂತಿ, ಸಂದೀಪ ಬೂದಿಹಾಳ, ಎಸ್.ಎಲ್. ಶೇಖರಗೋಳ, ಡಾ ಬಿ.ಆರ್. ರಾಠೋಡ, ಹನಮಂತಪ್ಪಾ ಡಿ, ಡಾ. ಸುನೀತಾ ಕಡಪಟ್ಟಿ, ಡಾ. ಸಯ್ಯದ, ಯು.ಎನ್. ಹಜೇರಿ, ಮುತಾದವರು ಇದ್ದರು.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 