ಮಹಾವಿದ್ಯಾಲಯಗಳ ನೌಕರರ ಸಂಘದ ಪದಾಧಿಕಾರಿಗಳ ಆಯ್ಕೆ
Election of office bearers of the College Employees Association
ಮಹಾವಿದ್ಯಾಲಯಗಳ ನೌಕರರ ಸಂಘದ ಪದಾಧಿಕಾರಿಗಳ ಆಯ್ಕೆ
ಧಾರವಾಡ 07: ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಪನಿರ್ದೇಶಕರಾಗಿ ಆಧಿಕಾರ ವಹಿಸಿಕೊಂಡ ಡಾ. ತೇಜಸ್ವಿನಿ ನಾರಾಯಣಕರ ರವರಿಗೆ ಕರ್ನಾಡಕ ರಾಜ್ಯ ಪದವಿ ಪೂರ್ವ ಮಹಾವಿದ್ಯಾಲಯಗಳ ನೌಕರರ ಸಂಘದ ಪದಾಧಿಕಾರಿಗಳು ಶುಭ ಕೋರಿದರು. ಈ ಸಂದರ್ಭದಲ್ಲಿ ಮೋಹನ ಸಿದ್ದಾಂತಿ, ಸಂದೀಪ ಬೂದಿಹಾಳ, ಎಸ್.ಎಲ್. ಶೇಖರಗೋಳ, ಡಾ ಬಿ.ಆರ್. ರಾಠೋಡ, ಹನಮಂತಪ್ಪಾ ಡಿ, ಡಾ. ಸುನೀತಾ ಕಡಪಟ್ಟಿ, ಡಾ. ಸಯ್ಯದ, ಯು.ಎನ್. ಹಜೇರಿ, ಮುತಾದವರು ಇದ್ದರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 