ಪ್ರೋತ್ಸಾಹ ಧನ ವಿತರಣೆ
ಲೋಕದರ್ಶನವರದಿ
ಶಿಗ್ಗಾವಿ: ಮುಗಳಿ ಗ್ರಾಮದ ಯೋಗಪಟು ಅಶ್ವಿನಿ ಭದ್ರಶೆಟ್ಟಿಗೆ ವಿಶ್ವಗುರು ಹಳೆಯ ವಿದ್ಯಾಥರ್ಿಗಳ ಸಂಘದ ವತಿಯಿಂದ ಐದು ಸಾವಿರ ರೂ.ಗಳ ಪ್ರೋತ್ಸಾಹ ಧನ ವಿತರಿಸಲಾಯಿತು.
ಈ ವೇಳೆ ಮಾತನಾಡಿದ ಸಂಘದ ಅಧ್ಯಕ್ಷ ವಿ.ಜಿ. ದುಂಡಪ್ಪನವರ, ಮೇ 25 ಹಾಗೂ 26ರಂದು ಥೈಲ್ಯಾಂಡ್ ದೇಶದ ಪಟ್ಟಾಯ್ ನಗರದಲ್ಲಿ ನಡೆಯುವ ಅಂತರಾಷ್ಟ್ರೀಯ ಯೋಗ ಸಮ್ಮೇಳನದಲ್ಲಿ ಹಾವೇರಿ ಜಿಲ್ಲೆಯಿಂದ ಎಂಟು ಜನ ಯೋಗಪಟುಗಳು ಭಾಗವಹಿಸಲಿದ್ದಾರೆ. ಇವರ ಪೈಕಿ ನಮ್ಮೂರಿನ ಪ್ರತಿಭೆ ಅಶ್ವಿನಿ ಭದ್ರಶೆಟ್ಟಿ ಭಾಗವಹಿಸುತ್ತಿರುವುದು ನಮಗೆಲ್ಲ ಹೆಮ್ಮೆಯ ಸಂಗತಿ ಎಂದರು.
ಇದೇ ಸಂದರ್ಭದಲ್ಲಿ ತಾಲೂಕು ಪಂಚಮಸಾಲಿ ಸಮಾಜದ ವತಿಯಿಂದ ಐದು ಸಾವಿರ ರೂ. ಪ್ರೋತ್ಸಾಹ ಧನ ವಿತರಿಸಲಾಯಿತು. ವಿ.ಎಸ್. ಭದ್ರಶೆಟ್ಟಿ, ಮಹಾದೇವಪ್ಪ ಕಾಮನಹಳ್ಳಿ, ಅಶೋಕ ಬೆಂಗೇರಿ, ಗೂಳಪ್ಪ ಅರಳಿಕಟ್ಟಿ ಇದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 