ಮಕ್ಕಳನ್ನು ಪ್ರೋತ್ಸಾಹಿಸುವುದು ಅತ್ಯಗತ್ಯ: ಮಮದಾಪುರ
Encouraging children is essential: Mamadapura
ವಿಜಯಪುರ 01: ದರಬಾರ ಸಮೂಹ ಶಿಕ್ಷಣ ಸಂಸ್ಥೆಯ, ವಿದ್ಯಾವರ್ಧಕ ಸಂಘದ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ವಾರ್ಷಿಕ ಪಾರಿತೋಷಕ ವಿತರಣಾ ಸಮಾರಂಭ ಜರುಗಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಡಿ. ಎನ್. ದರಬಾರ ಬಾಲಕಿಯರ ಮಾಧ್ಯಮಿಕ ಶಾಲೆಯ ಮುಖ್ಯೋಧ್ಯಾಪಕಿಯಾದ ಸುಜಾತಾ ಮಮದಾಪುರ ಅವರು ಮಾತನಾಡಿ ಮಕ್ಕಳಿಗೆ ಆಟ, ಪಾಠ, ಮನೋರಂಜನೆಯ ಜೊತೆಗೆ ಮಕ್ಕಳಿಗೆ ಪ್ರಶಸ್ತಿ ನೀಡುವುದು, ಅವರನ್ನು ಪ್ರೋತ್ಸಾಹಿಸುವುದು ತುಂಬಾ ಅತ್ಯಗತ್ಯವಾದುದು ಎಂದು ಹೇಳಿದರು.
’ಶಿಸ್ತು ಮೊದಲು, ಆಮೇಲೆ ಓದು’ ಎಂಬ ಧ್ಯೇಯ ವಾಕ್ಯವನ್ನು ಮಕ್ಕಳು ತಮ್ಮ ಬಾಲ್ಯ ಜೀವನದಲ್ಲಿ ಅಳವಡಿಸಿಕೊಳ್ಳುವುದು ತುಂಬಾ ಅಗತ್ಯವೆಂದು ಹೇಳಿದರು. ಕಾರ್ಯಕ್ರಮದ ವೇದಿಕೆಯ ಅಧ್ಯಕ್ಷತೆಯನ್ನು ಮುಖ್ಯೋಧ್ಯಾಪಕಿ ರೂಪಾಲಿ ತೋಳ ವಹಿಸಿಕೊಂಡಿದ್ದರು ಹಾಗೂ ಶಾಲೆಯ ಶಿಕ್ಷಕ, ಶಿಕ್ಷಕೇತರ ಸಿಬ್ಬಂದಿಯವರು ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 