ಮನರಂಜಿಸಿದ ಸಂಗ್ಯಾಬಾಳ್ಯಾ ಸಾಮಾಜಿಕ ಬೈಲಾಟ
Entertaining Sangyabalya social commentary
ಬೆಟಗೇರಿ 15 : ಗೋಕಾಕ ತಾಲೂಕಿನ ಬೆಟಗೇರಿ ಜಾಗೃತ ಮಾರುತಿ ದೇವರ ಕಾರ್ತಿಕೋತ್ಸವ ಪ್ರಯುಕ್ತ ಡಿ.13ರಂದು ರಾತ್ರಿ 10 ಗಂಟೆಗೆ ರಾಮದುರ್ಗ ತಾಲೂಕಿನ ಚಿಪ್ಪಲಕಟ್ಟಿ ದುರ್ಗಾದೇವಿ ಹೆಣ್ಣು ಮಕ್ಕಳ ನಾಟ್ಯ ಸಂಘದವರಿಂದ ಬೈಲಾಟದ ಎಲ್ಲಾ ಪಾತ್ರಧಾರಿಗಳಲ್ಲಿ ಹೆಣ್ಣು ಮಕ್ಕಳಿ(ನಟ, ನಟಿಯರಿ)ಂದ ಸಂಗ್ಯಾ ಬಾಳ್ಯಾ ಎಂಬ ಸಾಮಾಜಿಕ ಬೈಲಾಟ ಪ್ರದರ್ಶನಗೊಂಡು ಈ ಬೈಲಾಟದ ಎಲ್ಲಾ ಪಾತ್ರಧಾರಿಗಳು ಎಲ್ಲಾ ಪ್ರೇಕ್ಷಕರ ಮನ ರಂಜಿಸಿದರು.
ಸ್ಥಳೀಯ ಹಾಗೂ ಸುತ್ತಮುತ್ತಲಿನ ಹಳ್ಳಿಗಳ ಹರ, ಗುರು, ಚರಮೂರ್ತಿಗಳು, ರಾಜಕೀಯ ಮುಖಂಡರು, ಗಣ್ಯರು, ವಿವಿಧ ಸಂಘ ಸಂಸ್ಥೆಯ ಪದಾಧಿಕಾರಿಗಳು, ಸದಸ್ಯರು, ಸ್ಥಳೀಯರು, ಸ್ಥಳೀಯ ಮಾರುತಿ ದೇವರ ಕಾರ್ತಿಕೋತ್ಸವ ಆಚರಣಾ ಸಮಿತಿ ಸದಸ್ಯರು, ಸುಮಾರು ನೂರಾರು ಜನ ಪ್ರೇಕ್ಷಕರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 