ಮನರಂಜಿಸಿದ ಸಂಗ್ಯಾಬಾಳ್ಯಾ ಸಾಮಾಜಿಕ ಬೈಲಾಟ
Entertaining Sangyabalya social commentary
ಬೆಟಗೇರಿ 15 : ಗೋಕಾಕ ತಾಲೂಕಿನ ಬೆಟಗೇರಿ ಜಾಗೃತ ಮಾರುತಿ ದೇವರ ಕಾರ್ತಿಕೋತ್ಸವ ಪ್ರಯುಕ್ತ ಡಿ.13ರಂದು ರಾತ್ರಿ 10 ಗಂಟೆಗೆ ರಾಮದುರ್ಗ ತಾಲೂಕಿನ ಚಿಪ್ಪಲಕಟ್ಟಿ ದುರ್ಗಾದೇವಿ ಹೆಣ್ಣು ಮಕ್ಕಳ ನಾಟ್ಯ ಸಂಘದವರಿಂದ ಬೈಲಾಟದ ಎಲ್ಲಾ ಪಾತ್ರಧಾರಿಗಳಲ್ಲಿ ಹೆಣ್ಣು ಮಕ್ಕಳಿ(ನಟ, ನಟಿಯರಿ)ಂದ ಸಂಗ್ಯಾ ಬಾಳ್ಯಾ ಎಂಬ ಸಾಮಾಜಿಕ ಬೈಲಾಟ ಪ್ರದರ್ಶನಗೊಂಡು ಈ ಬೈಲಾಟದ ಎಲ್ಲಾ ಪಾತ್ರಧಾರಿಗಳು ಎಲ್ಲಾ ಪ್ರೇಕ್ಷಕರ ಮನ ರಂಜಿಸಿದರು.
ಸ್ಥಳೀಯ ಹಾಗೂ ಸುತ್ತಮುತ್ತಲಿನ ಹಳ್ಳಿಗಳ ಹರ, ಗುರು, ಚರಮೂರ್ತಿಗಳು, ರಾಜಕೀಯ ಮುಖಂಡರು, ಗಣ್ಯರು, ವಿವಿಧ ಸಂಘ ಸಂಸ್ಥೆಯ ಪದಾಧಿಕಾರಿಗಳು, ಸದಸ್ಯರು, ಸ್ಥಳೀಯರು, ಸ್ಥಳೀಯ ಮಾರುತಿ ದೇವರ ಕಾರ್ತಿಕೋತ್ಸವ ಆಚರಣಾ ಸಮಿತಿ ಸದಸ್ಯರು, ಸುಮಾರು ನೂರಾರು ಜನ ಪ್ರೇಕ್ಷಕರು ಇದ್ದರು.
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ 