ಉದ್ಯಮಿ ಭೂಷಿಗೆ ಪ್ರಶಸ್ತಿ ಪ್ರದಾನ
ಲೋಕದರ್ಶನ ವರದಿ
ಬ್ಯಾಡಗಿ15: ಇಂಡಿಯನ್ ಅಚೀವರ್ಸ್ ಫೋರಮ್ ಇವರು ದೆಹಲಿಯಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ 46 ನೇ ನ್ಯಾಶನಲ್ ಸ್ಟಾರ್ಟಪ್ ಮತ್ತು ಎನಕರೇಜ್ ಇನ್ ಇಂಡಸ್ಟ್ರೀ ಕಾರ್ಯಕ್ರಮದಲ್ಲಿ ಸ್ಥಳೀಯ ಮೆಣಸಿನಕಾಯಿ ಮಾರುಕಟ್ಟೆ ಉದ್ಯಮಿ ಮೆಹಬೂಬ್ಲಿ ಭೂಷಿ (ಮೆಬಹೂಬ ಟ್ರೇಡಿಂಗ್ ಕಂಪನಿ) ಇವರು ಪ್ರಶಸ್ತಿ ಪಡೆದಿದ್ದಾರೆ.
ಸಂಸದರಾದ ಡಾ.ಸುಬ್ರಮಣಿಯನ್ ಸ್ವಾಮಿ, ಮನೋಜ ತಿವಾರಿ, ರೇಣುಕಾಶಮರ್ಾ, ಕೇಂದ್ರ ಸರಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ವಿಭಾಗದ ಚೇರಮನ್ ಇವರು ಇತ್ತೀಚೆಗೆ ಪ್ರಶಸ್ತಿ ಪ್ರಧಾನ ಮಾಡಿದರು.
ಪ್ರಶಸ್ತಿ ಪಡೆದ ಮೆಹಬೂಬ್ಲಿ ಭೂಷಿಯವರಿಗೆ ಸ್ಥಳೀಯ ಎಪಿಎಂಸಿ ಕಾರ್ಯದಶರ್ಿ ನ್ಯಾಮಗೌಡ ಸೇರಿದಂತೆ ಮೆಣಸಿನಕಾಯಿ ಮಾರುಕಟ್ಟೆ ವರ್ತಕರು ಅಭಿನಂದಿಸಿದ್ದಾರೆ.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 