ತೆಗ್ಗಿಹಾಳ ಶಾಲೆಗೆ ಪರಿಸರಮಿತ್ರ ಹಳದಿ ಶಾಲೆ ಪ್ರಶಸ್ತಿ
ಮುನವಳ್ಳಿ 07: ಸಮೀಪದ ತೆಗ್ಗಿಹಾಳ ಗ್ರಾಮದ ತಲ್ಲೂರ ಕ್ರಾಸ್ದಲ್ಲಿರುವ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಗೆ ಪ್ರಸಕ್ತ ಸಾಲಿನ ಕನರ್ಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಬೆಳಗಾವಿ ಇವರು ಕೊಡಮಾಡುವ ಪರಿಸರಮಿತ್ರ ಹಳದಿ ಶಾಲೆ ಪ್ರಶಸ್ತಿ ಲಭಿಸಿದೆ.
ಶಾಲಾ ಆವರಣದಲ್ಲಿ ಗಿಡ ಮರಗಳನ್ನು ನೆಟ್ಟು ಪರಿಸರ ರಕ್ಷಣೆ ಮಾಡುತ್ತಿರುವ ಹಿನ್ನಲೆಯಲ್ಲಿ ಬೆಳಗಾವಿಯಲ್ಲಿ ಪ್ರಶಸ್ತಿ ಲಭಿಸಿದೆ. ಈ ಸಂದರ್ಭದಲ್ಲಿ ಪ್ರಧಾನ ಗುರುಗಳಾದ ಎ.ಎಂ.ಹಿರೇಮಠ, ಶಿಕ್ಷಕರಾದ ಎನ್.ಎ.ಹೊನ್ನಳ್ಳಿ, ಬಿ.ಬಿ. ಬಾರಿಗಿಡದ, ಎ.ಎ.ರಾವುಳ, ಎಸ್.ಎನ್. ಮುಲ್ಲಾ ಸೇರಿದಂತೆ ವಿದ್ಯಾಥರ್ಿಗಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 