ತೆಗ್ಗಿಹಾಳ ಶಾಲೆಗೆ ಪರಿಸರಮಿತ್ರ ಹಳದಿ ಶಾಲೆ ಪ್ರಶಸ್ತಿ
ಮುನವಳ್ಳಿ 07: ಸಮೀಪದ ತೆಗ್ಗಿಹಾಳ ಗ್ರಾಮದ ತಲ್ಲೂರ ಕ್ರಾಸ್ದಲ್ಲಿರುವ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಗೆ ಪ್ರಸಕ್ತ ಸಾಲಿನ ಕನರ್ಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಬೆಳಗಾವಿ ಇವರು ಕೊಡಮಾಡುವ ಪರಿಸರಮಿತ್ರ ಹಳದಿ ಶಾಲೆ ಪ್ರಶಸ್ತಿ ಲಭಿಸಿದೆ.
ಶಾಲಾ ಆವರಣದಲ್ಲಿ ಗಿಡ ಮರಗಳನ್ನು ನೆಟ್ಟು ಪರಿಸರ ರಕ್ಷಣೆ ಮಾಡುತ್ತಿರುವ ಹಿನ್ನಲೆಯಲ್ಲಿ ಬೆಳಗಾವಿಯಲ್ಲಿ ಪ್ರಶಸ್ತಿ ಲಭಿಸಿದೆ. ಈ ಸಂದರ್ಭದಲ್ಲಿ ಪ್ರಧಾನ ಗುರುಗಳಾದ ಎ.ಎಂ.ಹಿರೇಮಠ, ಶಿಕ್ಷಕರಾದ ಎನ್.ಎ.ಹೊನ್ನಳ್ಳಿ, ಬಿ.ಬಿ. ಬಾರಿಗಿಡದ, ಎ.ಎ.ರಾವುಳ, ಎಸ್.ಎನ್. ಮುಲ್ಲಾ ಸೇರಿದಂತೆ ವಿದ್ಯಾಥರ್ಿಗಳು ಉಪಸ್ಥಿತರಿದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 