ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ ಹಿ ಡಾ. ಗಡಾದ
Environmental protection is everyone's responsibility, says Dr. Gadda
ಗದಗ 08: ಪ್ಲಾಸ್ಟಿಕ್ನಂತಹ ವಿಷಕಾರಿ ವಸ್ತುಗಳು ನೈಸರ್ಗಿಕ ಸಂಪನ್ಮೂಲಗಳಾದ ಮಣ್ಣು ನೀರು ಗಾಳಿ ಇವುಗಳೊಂದಿಗೆ ಬೆರೆಯುವುದರಿಂದ ಮತ್ತು ಇನ್ನಿತರ ಹಾನಿಕಾರಕ ಪದಾರ್ಥಗಳು ಪರಿಸರದೊಂದಿಗೆ ಬೆರೆತು ಜೀವಿಗಳ ಆರೋಗ್ಯಕ್ಕೆ ಸಂಚಕಾರವನ್ನು ಉಂಟು ಮಾಡಿ ಮಾರಣಾಂತಿಕ ಕಾಯಿಲೆಗಳಿಗೆ ನೂಕುತ್ತಿವೆ ಆದ್ದರಿಂದ ಪ್ರತಿಯೊಬ್ಬರೂ ಪರಿಸರವನ್ನು ಜವಾಬ್ದಾರಿಯಿಂದ ರಕ್ಷಣೆ ಮಾಡಬೇಕು ಎಂದು ತಾಲೂಕ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಡಾ. ರಾಜೇಂದ್ರ ಎಸ್ ಗಡಾದ ಅವರು ಹೇಳಿದರು.
ಈ ಕಾರ್ಯಕ್ರಮದ ವೇದಿಕೆಯಲ್ಲಿ ತಾಲೂಕ ಆರೋಗ್ಯ ಅಧಿಕಾರಿಗಳ ಕಾರ್ಯಾಲಯದ ಶ್ರೀಮತಿ ಸುಧಾ ಬೆಂತೂರ, ಗುಡದಪ್ಪ ಜಗ್ಗಿನ ಭೂದೇಶ್ ಸಿದ್ದನಗೌಡರ ಆಸೀನರಾಗಿದ್ದರು. ಆರಂಭದಲ್ಲಿ ನಿರ್ಮಲ ಮರಿಗೌಡ ಪ್ರಾರ್ಥಿಸಿದರು ಲೀಲಾವತಿ ಚಲವಾದಿ ಸ್ವಾಗತಿಸಿದರು. ಬಿಎಸ್ ಸಿದ್ದನಗೌಡ ಕಾರ್ಯಕ್ರಮ ರೂಪಿಸಿದರು ಕೊನೆಯಲ್ಲಿ ಮೌಲಾನ ಸಿದ್ದಿ ವಂದಿಸಿದರು. ಈ ಕಾರ್ಯಕ್ರಮದಲ್ಲಿ ತಾಲೂಕಿನ ವಿವಿಧ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ವರ್ಗದವರು ಆಶಾ ಕಾರ್ಯಕರ್ತೆಯರು ಸಾರ್ವಜನಿಕರು ವಿದ್ಯಾರ್ಥಿಗಳು ಮಕ್ಕಳು ಮತ್ತು ರೋಗಿಗಳು ಪಾಲಕರು ಪಾಲ್ಗೊಂಡಿದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 